Webdunia - Bharat's app for daily news and videos

Install App

ಪ್ರಧಾನಿ ಮೋದಿ ಪ್ರಕಾರ ಕೊರೊನಾ ತಡೆಗೆ ಇದೇ ರಾಮಬಾಣವಂತೆ

Webdunia
ಶುಕ್ರವಾರ, 3 ಏಪ್ರಿಲ್ 2020 (09:53 IST)

ನವದೆಹಲಿ : ಸಾಮಾಜಿಕ ಅಂತರದ ಲಕ್ಷ್ಮಣರೇಖೆ ದಾಟಬೇಡಿ. ಕೊರೊನಾ ತಡೆಗೆ ಇದೇ ರಾಮಬಾಣ ಎಂದು ದೇಶದ ಜನತೆಗೆ ಪ್ರದಾನಿ ಮೋದಿ ಸಂದೇಶ ನೀಡಿದ್ದಾರೆ.

 


 

ಇಂದು ಬೆಳಿಗ್ಗೆ 9 ಗಂಟೆಗೆ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಭಾರತ ಮಾತೆಯನ್ನು ಸ್ಮರಿಸಿಕೊಳ್ಳಿ. 130 ಕೋಟಿ ಜನರನ್ನು ನೆನಪಿಸಿಕೊಳ್ಳಿ, ಇದು ಸಂಕಟದ ಅವಧಿಯನ್ನು ಕಳೆಯಲು ಸಹಾಯ ಮಾಡುತ್ತದೆ. ಗೆಲ್ಲುವ ಆತ್ಮವಿಶ್ವಾಸ ಮೂಡಿಸುತ್ತೆ. ನಮ್ಮ ಉತ್ಸಾಹ ಮೀರಿಸೋ ಶಕ್ತಿ ಯಾವುದೂ ಇಲ್ಲ ಎಂದು ಜನತೆಯಲ್ಲಿ ಒಗ್ಗಟ್ಟಿನ ಸಂದೇಶ ಸಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments