Webdunia - Bharat's app for daily news and videos

Install App

ಪ್ರಧಾನಿ ಮೋದಿ ಪ್ರಕಾರ ಕೊರೊನಾ ತಡೆಗೆ ಇದೇ ರಾಮಬಾಣವಂತೆ

Webdunia
ಶುಕ್ರವಾರ, 3 ಏಪ್ರಿಲ್ 2020 (09:53 IST)

ನವದೆಹಲಿ : ಸಾಮಾಜಿಕ ಅಂತರದ ಲಕ್ಷ್ಮಣರೇಖೆ ದಾಟಬೇಡಿ. ಕೊರೊನಾ ತಡೆಗೆ ಇದೇ ರಾಮಬಾಣ ಎಂದು ದೇಶದ ಜನತೆಗೆ ಪ್ರದಾನಿ ಮೋದಿ ಸಂದೇಶ ನೀಡಿದ್ದಾರೆ.

 


 

ಇಂದು ಬೆಳಿಗ್ಗೆ 9 ಗಂಟೆಗೆ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಭಾರತ ಮಾತೆಯನ್ನು ಸ್ಮರಿಸಿಕೊಳ್ಳಿ. 130 ಕೋಟಿ ಜನರನ್ನು ನೆನಪಿಸಿಕೊಳ್ಳಿ, ಇದು ಸಂಕಟದ ಅವಧಿಯನ್ನು ಕಳೆಯಲು ಸಹಾಯ ಮಾಡುತ್ತದೆ. ಗೆಲ್ಲುವ ಆತ್ಮವಿಶ್ವಾಸ ಮೂಡಿಸುತ್ತೆ. ನಮ್ಮ ಉತ್ಸಾಹ ಮೀರಿಸೋ ಶಕ್ತಿ ಯಾವುದೂ ಇಲ್ಲ ಎಂದು ಜನತೆಯಲ್ಲಿ ಒಗ್ಗಟ್ಟಿನ ಸಂದೇಶ ಸಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments