ಆರೋಪಿಗಳ ಎನ್ಕೌಂಟರ್ ಉದ್ದೇಶಪೂರ್ವಕ : ಸುಪ್ರೀಂ

Webdunia
ಶುಕ್ರವಾರ, 20 ಮೇ 2022 (14:29 IST)
ನವದೆಹಲಿ : ಹೈದರಾಬಾದ್ನ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ದೇಹವನ್ನು ಸುಟ್ಟು ಹಾಕಿದ್ದ ಪ್ರಕರಣದ ಆರೋಪಿಗಳನ್ನು ಪೊಲೀಸರು ಉದ್ದೇಶ ಪೂರ್ವಕವಾಗಿ ಎನ್ಕೌಂಟರ್ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ನೇಮಿಸಿದ ಆಯೋಗ ತಿಳಿಸಿದೆ.

ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸುಪ್ರೀಂ ನ್ಯಾ. ವಿ.ಎಸ್.ಸಿರ್ಪುಕರ್, ಬಾಂಬೆ ಹೈಕೋರ್ಟ್ನ ನಿವೃತ್ತ ನ್ಯಾ. ರೇಖಾ ಬಲ್ಡೋಟಾ ಮತ್ತು ಸಿಬಿಐನ ಮಾಜಿ ನಿರ್ದೇಶಕ ಡಾ. ಕಾರ್ತಿಕೇಯನ್ ಅವರಿದ್ದ ಆಯೋಗ ತನ್ನ ವರದಿಯನ್ನು ಸುಪ್ರೀಂಗೆ ಸಲ್ಲಿಸಿದೆ.

ಉದ್ದೇಶ ಪೂರ್ವಕವಾಗಿ ಪೊಲೀಸರು ಆರೋಪಿಗಳನ್ನು ಎನ್ಕೌಂಟರ್ ಮೂಲಕ ಹತ್ಯೆಗೈದಿದ್ದಾರೆ. ನಾಲ್ವರಲ್ಲಿ ಮೂವರು ಅಪ್ರಾಪ್ತರು. ಸಂಬಂಧಿತ ಸಮಯದಲ್ಲಿ ಜೊಲ್ಲು ಶಿವ, ಜೊಲ್ಲು ನವೀನ್ ಮತ್ತು ಚಿಂತಕುಂಟಾ ಚೆನ್ನಕೇಶವುಲು ಅವರು ಅಪ್ರಾಪ್ತರಾಗಿದ್ದರು. ಈ ಹಿನ್ನೆಲೆಯಲ್ಲಿ 10 ಪೊಲೀಸ್ ಅಧಿಕಾರಿಗಳನ್ನು ಕೊಲೆ ಆರೋಪದ ಅಡಿ ವಿಚಾರಣೆಗೆ ಒಳಪಡಿಸಬೇಕು ಎಂದು ತಿಳಿಸಿದೆ. 

ಮೃತರು 2019 ಡಿಸೆಂಬರ್ 6ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳುವುದು, ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವುದು, ಪೊಲೀಸರ ಮೇಲೆ ಹಲ್ಲೆ ಮತ್ತು ಗುಂಡು ಹಾರಿಸುವುದು ಮುಂತಾದ ಯಾವುದೇ ಅಪರಾಧವನ್ನು ಮಾಡಿಲ್ಲ ಎಂದು ನಾವು ತೀರ್ಮಾನಿಸುತ್ತೇವೆ ಎಂದು ಆಯೋಗ ವರದಿಯಲ್ಲಿ ಉಲ್ಲೇಖಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments