Webdunia - Bharat's app for daily news and videos

Install App

ಮೊಬೈಲ್ ಕದ್ದ ಶಂಕೆ; ಐವರು ಬಾಲಕರ ಕೈಯ್ಯನ್ನು ಕುದಿಯುವ ಎಣ್ಣೆಯಲ್ಲಿ ಅದ್ದಿಸಿದ

Webdunia
ಮಂಗಳವಾರ, 21 ಫೆಬ್ರವರಿ 2017 (15:18 IST)
ಮೊಬೈಲ್ ಕದ್ದಿದ್ದಾರೆಂಬ ಶಂಕೆಯಲ್ಲಿ ಐವರು ಬಾಲಕರ ಕೈಯ್ಯನ್ನು ಕುದಿಯುವ ಎಣ್ಣೆಯಲ್ಲಿ ಅದ್ದಿಸಿದ ಪೈಶಾಚಿಕ ಕೃತ್ಯ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ನಡೆದಿದೆ.
ಈ ಹೇಯ ಕೃತ್ಯವನ್ನೆಸಿರುವ ಆರೋಪಿಯನ್ನು ಛಗನ್ ಎಂದು ಗುರುತಿಸಲಾಗಿದೆ. ಈತ ತನ್ನ ಮಗನಿಗೆ ಮೊಬೈಲ್ ಕೊಡಿಸಿದ್ದ. ತನ್ನ ಸ್ನೇಹಿತರ ಜತೆಗಿದ್ದಾಗ ಆತ ಮೊಬೈಲ್ ಕಳೆದುಕೊಂಡಿದ್ದಾನೆ.ತನ್ನ ಗೆಳೆಯರಲ್ಲಿ ಯಾರೋ ಒಬ್ಬ ಮೊಬೈಲ್ ಕದ್ದಿರಬೇಕೆಂದು ಮಗ ತಂದೆಯಲ್ಲಿ ಹೇಳಿದ್ದು, ಒಬ್ಬೊಬ್ಬರನ್ನು ಕರೆದು ಛಗನ್ ವಿಚಾರಿಸಿದ್ದಾನೆ. ಆದ್ರೆ ಎಲ್ಲರೂ ತಾವು ಮೊಬೈಲ್ ಕದ್ದಿಲ್ಲ ಎಂದು ಹೇಳಿದ್ದಾರೆ, 
 
ಆದರೆ ಅವರಿಂದ ಬಾಯಿ ಬಿಡಿಸಲೇ ಬೇಕೆಂದುಕೊಂಡ ಛಗನ್ ಮನೆಗೆ ಕರೆದೊಯ್ದು ಕುದಿಯುವ ಎಣ್ಣೆಯಲ್ಲಿ ಅವರ ಕೈಯ್ಯನ್ನು ಮುಳುಗಿಸಿದ್ದಾನೆ. 
 
ಮನೆಗೆ ಹೋದ ಬಾಲಕರು ಪೋಷಕರ ಬಳಿ ಛಗನ್ ಕೃತ್ಯವನ್ನು ವಿವರಿಸಿದ್ದು, ಹೌಹಾರಿದ ಪೋಷಕರು ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಮೂವರು ಬಾಲಕರ ಕೈಗೆ ಗಂಭೀರವಾದ ಗಾಯಗಳಾಗಿದ್ದು ಎಲ್ಲರಿಗೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. 
 
ದುರುಳ ಛಗನ್‌ನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments