Select Your Language

Notifications

webdunia
webdunia
webdunia
webdunia

ತಿಂಡಿ ಕೊಡ್ಲಿಲ್ಲ ಎಂದು ಆ್ಯಸಿಡ್ ದಾಳಿ!

ತಿಂಡಿ ಕೊಡ್ಲಿಲ್ಲ ಎಂದು ಆ್ಯಸಿಡ್ ದಾಳಿ!
ರಾಂಚಿ , ಶನಿವಾರ, 2 ಜುಲೈ 2022 (14:22 IST)
ರಾಂಚಿ : ತಿಂಡಿಯನ್ನು ಸಾಲ ನೀಡಲು ನಿರಾಕರಿಸಿದ ಸ್ವೀಟ್ ಅಂಗಡಿ ಮಾಲೀಕನ ಮೇಲೆ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದ್ದು,
 
ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಜರ್ಮುಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವೀಟ್ ಸ್ಟಾಲ್ ಮಾಲೀಕರು ಸಾಲಕ್ಕೆ ತಿಂಡಿ ನೀಡಲು ನಿರಾಕರಿಸಿದಕ್ಕೆ ಅವರ ಮನೆ ಹಾಗೂ ಅಂಗಡಿಯೊಳಗೆ ನುಗಿ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ ನಡೆಸಿದ್ದಾನೆ.

ಅಲ್ಲದೇ ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಚಾರದ ಹುಚ್ಚಿಗೆ ಅಂಗಿ ಹರಿದು ಬಾಲಕ ನಾಟಕ