Webdunia - Bharat's app for daily news and videos

Install App

ತಿಂಡಿ ಕೊಡ್ಲಿಲ್ಲ ಎಂದು ಆ್ಯಸಿಡ್ ದಾಳಿ!

Webdunia
ಶನಿವಾರ, 2 ಜುಲೈ 2022 (14:22 IST)
ರಾಂಚಿ : ತಿಂಡಿಯನ್ನು ಸಾಲ ನೀಡಲು ನಿರಾಕರಿಸಿದ ಸ್ವೀಟ್ ಅಂಗಡಿ ಮಾಲೀಕನ ಮೇಲೆ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದ್ದು,
 
ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಜರ್ಮುಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವೀಟ್ ಸ್ಟಾಲ್ ಮಾಲೀಕರು ಸಾಲಕ್ಕೆ ತಿಂಡಿ ನೀಡಲು ನಿರಾಕರಿಸಿದಕ್ಕೆ ಅವರ ಮನೆ ಹಾಗೂ ಅಂಗಡಿಯೊಳಗೆ ನುಗಿ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ ನಡೆಸಿದ್ದಾನೆ.

ಅಲ್ಲದೇ ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments