ತಿಂಡಿ ಕೊಡ್ಲಿಲ್ಲ ಎಂದು ಆ್ಯಸಿಡ್ ದಾಳಿ!

Webdunia
ಶನಿವಾರ, 2 ಜುಲೈ 2022 (14:22 IST)
ರಾಂಚಿ : ತಿಂಡಿಯನ್ನು ಸಾಲ ನೀಡಲು ನಿರಾಕರಿಸಿದ ಸ್ವೀಟ್ ಅಂಗಡಿ ಮಾಲೀಕನ ಮೇಲೆ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದ್ದು,
 
ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಜರ್ಮುಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವೀಟ್ ಸ್ಟಾಲ್ ಮಾಲೀಕರು ಸಾಲಕ್ಕೆ ತಿಂಡಿ ನೀಡಲು ನಿರಾಕರಿಸಿದಕ್ಕೆ ಅವರ ಮನೆ ಹಾಗೂ ಅಂಗಡಿಯೊಳಗೆ ನುಗಿ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ ನಡೆಸಿದ್ದಾನೆ.

ಅಲ್ಲದೇ ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶೇಷ ದಿನದಂದು ಕನ್ನಡ ಭಕ್ತಿಗೀತೆ ಹಂಚಿಕೊಂಡ ನರೇಂದ್ರ ಮೋದಿ

ದಾರಿ ವಿಚಾರವಾಗಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ, ಆರೋಪಿ ಅರೆಸ್ಟ್‌

ಕೇರಳ: ಡಾ ವಂದನಾ ದಾಸ್ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ

ಈದ್ ಮಿಲಾದ್ ದಿನವೇ ಇರಾನ್‌ ಅಧ್ಯಕ್ಷನ ಜತೆ ದಿಢೀರ್ ಮಾತುಕತೆ ನಡೆದ ಪ್ರಧಾನಿ ನರೇಂದ್ರ ಮೋದಿ

ಮಥುರಾದ ದಂಘಾಟಿ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಮುಂದಿನ ಸುದ್ದಿ
Show comments