Webdunia - Bharat's app for daily news and videos

Install App

ಮಹಿಳೆಯರು ಹಾಗೂ ಇಬ್ಬರು ಮಕ್ಕಳ ಮೇಲೆ ಆ್ಯಸಿಡ್ ದಾಳಿ!

Webdunia
ಮಂಗಳವಾರ, 21 ಫೆಬ್ರವರಿ 2023 (12:32 IST)
ಭುವನೇಶ್ವರ : ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಓಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.

ಚಂದನ್ ರಾಣಾ ಆರೋಪಿ. ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಂಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ರಾಣಾ ತನ್ನ 2ನೇ ಪತ್ನಿಯನ್ನು ನೀಲಗಿರಿ ಪ್ರದೇಶದ ಸಂತರಗಡಿಯಾದಲ್ಲಿರುವ ತನ್ನ ಮನೆಗೆ ಕರೆದುಕೊಂಡು ಹೋಗಲು ಮಾವನ ಮನೆಗೆ ಬಂದಿದ್ದ.

ಆದರೆ ಮಹಿಳೆಯು ಆತನೊಂದಿಗೆ ಹೋಗಲು ನಿರಾಕರಿಸಿದ್ದರಿಂದ ರಾಣಾ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಮಹಿಳೆಯ ರಕ್ಷಣೆಗೆ ಬಂದ ಆಕೆಯ ಅಕ್ಕನಿಗೂ ಆ್ಯಸಿಡ್ ಎರಚಿದ್ದಾನೆ. ದಾಳಿ ವೇಳೆ ಅಕ್ಕನ ಮಗ ಹಾಗೂ ಮಗಳು ಗಾಯಗೊಂಡಿದ್ದಾರೆ.

ಘಟನೆಯ ನಂತರ ಗಾಯಗೊಂಡ ನಾಲ್ವರನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಮಕ್ಕಳು ಹಾಗೂ ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು, ಆರೋಪಿಯ 2ನೇ ಪತ್ನಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದರರಿಬ್ಬರಿಂದ ನಿರಂತರ ಅತ್ಯಾಚಾರ: 5 ತಿಂಗಳ ಗರ್ಭಿಣಿ ಸಂತ್ರಸ್ತೆಯನ್ನು ಜೀವಂತ ಹೂಳಲು ಯತ್ನ

ಕೊಚ್ಚಿಯ ಸೌಮ್ಯಾ ರೇಪ್ ಆ್ಯಂಡ್ ಮರ್ಡರ್ ಆರೋಪಿ ಜೈಲಿನಿಂದ ತಪ್ಪಿಸಿ, ಬಾವಿಯಲ್ಲಿ ಅವಿತಿದ್ದ ಕಾಮುಕ

ರಾಜಸ್ಥಾನ ಸರ್ಕಾರ ಶಾಲೆ ಕಟ್ಟಡ ಕುಸಿದು 7 ಮಕ್ಕಳು ದುರ್ಮರಣ, ಇಬ್ಬರಿಗೆ ಗಂಭೀರ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಿಗ್ ರಿಲೀಫ್‌

ಯೂರಿಯಾ ಗೊಬ್ಬರ ಕೊಡಿ ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments