Webdunia - Bharat's app for daily news and videos

Install App

ಯುವತಿಯರ ಮೇಲೆ ಆ್ಯಸಿಡ್ ಎರಚುವವರು ಅಲ್ಲಾವುದ್ದೀನ್ ಖಿಲ್ಜಿಯಂತವರು: ಉಮಾಭಾರತಿ

Webdunia
ಶನಿವಾರ, 4 ನವೆಂಬರ್ 2017 (16:41 IST)
ಯುವತಿಯರ ಮೇಲೆ ಆ್ಯಸಿಡ್ ಎರಚುವವರು ಅಲ್ಲಾವುದ್ದೀನ್ ಖಿಲ್ಜಿ ವಂಶಸ್ಥರು ಎಂದು ಕೇಂದ್ರ ಸಚಿವೆ ಉಮಾಭಾರತಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವುದೇ ಕಾರಣಕ್ಕೂ ರಾಣಿ ಪದ್ಮಾವತಿ ಇತಿಹಾಸ ತಿರುಚಲು ಬಿಡುವುದಿಲ್ಲ. ಪದ್ಮಾವತಿ ಚಿತ್ರದಲ್ಲಿ ಇತಿಹಾಸಕ್ಕೆ ಕಳಂಕ ತರುವ ದೃಶ್ಯಗಳಿವೆ ಎನ್ನುವ ಶಂಕೆ ಕಾಡುತ್ತಿದೆ ಎಂದು ತಿಳಿಸಿದ್ದಾರೆ.
 
ರಾಜಸ್ಥಾನದಾದ್ಯಂತ ಬಾಲಿವುಡ್‌ನ ಪದ್ಮಾವತಿ ಚಿತ್ರವನ್ನು ವಿರೋಧಿಸಿ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಸಚಿವೆ ಉಮಾಭಾರತಿ ಎಂಟ್ರಿ ಕೊಟ್ಟಿರುವುದು ಪ್ರತಿಭಟನೆಕಾರರಿಗೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಮೂಲಗಳು ತಿಳಿಸಿವೆ.
 
 ವಿವಾದಿತ ಪದ್ಮಾವತಿ ಸಿನೆಮಾ ಸಂಬಂಧ ಚಿತ್ರದ ನಿರ್ದೇಶಕರಿಗೆ ಬಹಿರಂಗ ಪತ್ರ ಬರೆದಿರುವ ಸಚಿವೆ ಉಮಾಭಾರತಿ, ರಾಣಿ ಪದ್ಮಾವತಿ, ರಾಣಿ ಪದ್ಮಾವತಿ ಇತಿಹಾಸಕ್ಕೆ ಯಾವುದೇ ಕಾರಣಕ್ಕೂ ಧಕ್ಕೆಯಾಗಬಾರದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ತ ಆರ್ಥಿಕತೆ ಎಂದು ರಷ್ಯಾ, ಭಾರತಕ್ಕೆ ನಿಂದಿಸಿ ಈಗ ರಷ್ಯಾಕ್ಕೇ ಹೊರಟ ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಹೀಗೇ ಮಾಡ್ತಿದ್ದರೆ ಭಾರತಕ್ಕೆ ಇದೊಂದೇ ದಾರಿ ಉಳಿಯೋದು

ಧರ್ಮಸ್ಥಳ ಗಲಾಟೆ: ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣನವರ್, ಸಮೀರ್ ವಿರುದ್ಧ ಕೇಸ್

ಭಾರತಕ್ಕೆ ಟ್ರಂಪ್ ಸುಂಕ: ಮೋದಿ ಬೆಂಬಲಿಸಿದ್ದಕ್ಕೆ ಸರಿಯಾಗಿಯೇ ಮಾಡಿದ್ರು ಎಂದ ನೆಟ್ಟಿಗರು

ಇಂದಿನಿಂದ ಲಾಲ್ ಭಾಗ್ ಗೆ ಭೇಟಿ ನೀಡಲು ಬೆಸ್ಟ್ ಟೈಂ: ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments