Webdunia - Bharat's app for daily news and videos

Install App

ಶಬರಿಮಲೆ ಪ್ರವೇಶಿಸಿ ವಿವಾದ ಸೃಷ್ಟಿಸಿದ್ದ ಬಿಂದು ಮೇಲೆ ಹಲ್ಲೆ

Webdunia
ಗುರುವಾರ, 6 ಜನವರಿ 2022 (10:13 IST)
ಕೋಝಿಕ್ಕೋಡ್: ಶಬರಿಮಲೆ ದೇವಾಲಯ ಪ್ರವೇಶಿಸಿ ವಿವಾದ ಸೃಷ್ಟಿಸಿ ಸುದ್ದಿಯಾಗಿದ್ದ ದಲಿತ ಹೋರಾಟಗಾರ್ತಿ ಬಿಂದು ಅಮ್ಮಿಣಿ ಮೆಲೆ ಕೋಝಿಕ್ಕೋಡ್ ನಲ್ಲಿ ಹಲ್ಲೆಯಾಗಿದೆ.

ಶಬರಿಮಲೆ ದೇವಾಲಯಕ್ಕೆ 10-50 ರೊಳಗಿನ ಮಹಿಳೆಯರು ಪ್ರವೇಶ ಮಾಡಬಾರದು ಎಂಬ ಸಂಪ್ರದಾಯ ವಿರೋಧಿಸಿ ದೇವಾಲಯ ಪ್ರವೇಶಿಸಿದ್ದ ಬಿಂದು ಮೇಲೆ ಕೋಝಿಕ್ಕೋಡ್ ನ ಬೀಚ್ ಸಮೀಪ ಹಲ್ಲೆಯಾಗಿದೆ.

ಅಪರಿಚತನೋರ್ವ ಹಲ್ಲೆ ನಡೆಸಿದ್ದು, ಕೆಳಗೆ ಬೀಳುವವರೆಗೂ ಹೊಡೆದಿದ್ದಾನೆ ಎಂದು ಬಿಂದು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments