ಶಬರಿಮಲೆ ಪ್ರವೇಶಿಸಿ ವಿವಾದ ಸೃಷ್ಟಿಸಿದ್ದ ಬಿಂದು ಮೇಲೆ ಹಲ್ಲೆ

Webdunia
ಗುರುವಾರ, 6 ಜನವರಿ 2022 (10:13 IST)
ಕೋಝಿಕ್ಕೋಡ್: ಶಬರಿಮಲೆ ದೇವಾಲಯ ಪ್ರವೇಶಿಸಿ ವಿವಾದ ಸೃಷ್ಟಿಸಿ ಸುದ್ದಿಯಾಗಿದ್ದ ದಲಿತ ಹೋರಾಟಗಾರ್ತಿ ಬಿಂದು ಅಮ್ಮಿಣಿ ಮೆಲೆ ಕೋಝಿಕ್ಕೋಡ್ ನಲ್ಲಿ ಹಲ್ಲೆಯಾಗಿದೆ.

ಶಬರಿಮಲೆ ದೇವಾಲಯಕ್ಕೆ 10-50 ರೊಳಗಿನ ಮಹಿಳೆಯರು ಪ್ರವೇಶ ಮಾಡಬಾರದು ಎಂಬ ಸಂಪ್ರದಾಯ ವಿರೋಧಿಸಿ ದೇವಾಲಯ ಪ್ರವೇಶಿಸಿದ್ದ ಬಿಂದು ಮೇಲೆ ಕೋಝಿಕ್ಕೋಡ್ ನ ಬೀಚ್ ಸಮೀಪ ಹಲ್ಲೆಯಾಗಿದೆ.

ಅಪರಿಚತನೋರ್ವ ಹಲ್ಲೆ ನಡೆಸಿದ್ದು, ಕೆಳಗೆ ಬೀಳುವವರೆಗೂ ಹೊಡೆದಿದ್ದಾನೆ ಎಂದು ಬಿಂದು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments