Webdunia - Bharat's app for daily news and videos

Install App

ಶಬರಿಮಲೆ ಪ್ರವೇಶಿಸಿ ವಿವಾದ ಸೃಷ್ಟಿಸಿದ್ದ ಬಿಂದು ಮೇಲೆ ಹಲ್ಲೆ

Webdunia
ಗುರುವಾರ, 6 ಜನವರಿ 2022 (10:13 IST)
ಕೋಝಿಕ್ಕೋಡ್: ಶಬರಿಮಲೆ ದೇವಾಲಯ ಪ್ರವೇಶಿಸಿ ವಿವಾದ ಸೃಷ್ಟಿಸಿ ಸುದ್ದಿಯಾಗಿದ್ದ ದಲಿತ ಹೋರಾಟಗಾರ್ತಿ ಬಿಂದು ಅಮ್ಮಿಣಿ ಮೆಲೆ ಕೋಝಿಕ್ಕೋಡ್ ನಲ್ಲಿ ಹಲ್ಲೆಯಾಗಿದೆ.

ಶಬರಿಮಲೆ ದೇವಾಲಯಕ್ಕೆ 10-50 ರೊಳಗಿನ ಮಹಿಳೆಯರು ಪ್ರವೇಶ ಮಾಡಬಾರದು ಎಂಬ ಸಂಪ್ರದಾಯ ವಿರೋಧಿಸಿ ದೇವಾಲಯ ಪ್ರವೇಶಿಸಿದ್ದ ಬಿಂದು ಮೇಲೆ ಕೋಝಿಕ್ಕೋಡ್ ನ ಬೀಚ್ ಸಮೀಪ ಹಲ್ಲೆಯಾಗಿದೆ.

ಅಪರಿಚತನೋರ್ವ ಹಲ್ಲೆ ನಡೆಸಿದ್ದು, ಕೆಳಗೆ ಬೀಳುವವರೆಗೂ ಹೊಡೆದಿದ್ದಾನೆ ಎಂದು ಬಿಂದು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದೂ ಇರಲಿದೆ ಭಾರೀ ಮಳೆ, ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ನೋಡಿ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments