Webdunia - Bharat's app for daily news and videos

Install App

ಅತ್ಯಾಚಾರ ಆರೋಪಿಗೆ ಸಾರ್ವಜನಿಕವಾಗಿ ಚಪ್ಪಲಿ ಏಟು ನೀಡಿದ ತೃಪ್ತಿ ದೇಸಾಯಿ

Webdunia
ಗುರುವಾರ, 28 ಜುಲೈ 2016 (16:13 IST)
ಸಾಮಾಜಿಕ ಕಾರ್ಯಕರ್ತೆ,  ಭೂಮಾತಾ ಬ್ರಿಗೇಡ್‍ನ ತೃಪ್ತಿ ದೇಸಾಯಿ ಅತ್ಯಾಚಾರ ಆರೋಪಿಗೆ ಸಾರ್ವಜನಿಕವಾಗಿ ಥಳಿಸುವುದರ ಮೂಲಕ ಸುದ್ದಿಯಲ್ಲಿದ್ದಾರೆ. ಈ ದೃಶ್ಯಾವಳಿ ಈಗ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.


ಪುಣೆ ಸಮೀಪದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವತಿಗೆ ಮದುವೆಯಾಗುವುದಾಗಿ ಹೇಳಿ ವಂಚಿಸಿರುವ ಆರೋಪ ಹೊತ್ತಿರುವ 25 ವರ್ಷದ ಯುವಕನಿಗೆ ದೇಸಾಯಿ ಸಾರ್ವಜನಿಕವಾಗಿ ಚಪ್ಪಲಿ ಏಟು ನೀಡಿದ್ದಾರೆ.  ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿರುವ ದೇಸಾಯಿ ತಾವೇ ಮೊದಲು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಭೂಮಾತಾ ಬ್ರಿಗೇಡ್‌ನ ಇನ್ನೊಬ್ಬ ಸದಸ್ಯೆ ಅವರಿಗೆ ಸಾಥ್ ನೀಡಿದ್ದು  ಘಟನೆ ನಡೆಯುವಾಗ ಸಾರ್ವಜನಿಕರು ಸುತ್ತುವರೆದು ವೀಕ್ಷಿಸಿದ್ದಾರೆ.

ಆರೋಪಿ ಯುವಕನನ್ನು ಶ್ರೀಕಾಂತ್ ಲೋಂಧೆ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

ಆತ 24 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ. ಆಕೆ ಗರ್ಭಿಣಿಯಾದಾಗ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಡ ಹೇರಿದ್ದ. ಆತನ ತಂದೆಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೆ. ಆದರೆ ಅವರು ಹಣ ನೀಡಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದರು. ಆತನಿಗೆ ತಕ್ಕ ಪಾಠ ಕಲಿಸಲು ಈ ಕೃತ್ಯವೆಸಗಿರುವುದಾಗಿ ಎಂದು ದೇಸಾಯಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments