ಆಂಧ್ರ ಪ್ರದೇಶಕ್ಕೆ ಪ್ರಧಾನಿ ಭೇಟಿ: ನಟ ಚಿರಂಜೀವಿಗೆ ವಿಶೇಷ ಆಹ್ವಾನ

Webdunia
ಬುಧವಾರ, 29 ಜೂನ್ 2022 (15:06 IST)
ಜುಲೈ 4ರಂದು ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮವೊಂದಕ್ಕೆ ಖ್ಯಾತ ಚಿತ್ರನಟ ಚಿರಂಜೀವಿ ಅವರಿಗೆ ಪ್ರತ್ಯೇಕವಾದ ಆಹ್ವಾನ ನೀಡಲಾಗಿದೆ.
ಜುಲೈ 4ರಂದು ವಿಜಯವಾಡಕ್ಕೆ ಬೆಳಗ್ಗೆ 10.10ಕ್ಕೆ ಪ್ರಧಾನಿ ಮೋದಿ ಬಂದಿಳಿಯಲಿದ್ದಾರೆ. ನಂತರ ಹೆಲಿಕಾಪ್ಟರ್​ ಮೂಲಕ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂಗೆ ಪ್ರಧಾನಿ ತೆರಳಲಿದ್ದಾರೆ.
ಇಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಅಲ್ಲೂರಿ ಸೀತಾರಾಮರಾಜು 125ನೇ ಜಯಂತಿ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.
ಅಲ್ಲದೇ, 30 ಅಡಿ ಎತ್ತರದ ಸೀತಾರಾಮರಾಜು ಅವರ ವಿಗ್ರಹವನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ.  ಸೀತಾರಾಮರಾಜು 125ನೇ ಜಯಂತಿ ಉತ್ಸವದಲ್ಲಿ ಭಾಗವಹಿಸುವಂತೆ ನಟ ಚಿರಂಜೀವಿ ಅವರಿಗೆ ಕೇಂದ್ರ ಸಚಿವ ಕಿಶನ್​ ರೆಡ್ಡಿ ಪ್ರತ್ಯೇಕವಾದ ಆಹ್ವಾನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Karnataka Weather: ಈ ವಾರ ಮಳೆ ಕಡಿಮೆ ಆದರೆ ತಾಪಮಾನ ಹೇಗಿರಲಿದೆ ನೋಡಿ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments