ಆಂಧ್ರ ಪ್ರದೇಶಕ್ಕೆ ಪ್ರಧಾನಿ ಭೇಟಿ: ನಟ ಚಿರಂಜೀವಿಗೆ ವಿಶೇಷ ಆಹ್ವಾನ

Webdunia
ಬುಧವಾರ, 29 ಜೂನ್ 2022 (15:06 IST)
ಜುಲೈ 4ರಂದು ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮವೊಂದಕ್ಕೆ ಖ್ಯಾತ ಚಿತ್ರನಟ ಚಿರಂಜೀವಿ ಅವರಿಗೆ ಪ್ರತ್ಯೇಕವಾದ ಆಹ್ವಾನ ನೀಡಲಾಗಿದೆ.
ಜುಲೈ 4ರಂದು ವಿಜಯವಾಡಕ್ಕೆ ಬೆಳಗ್ಗೆ 10.10ಕ್ಕೆ ಪ್ರಧಾನಿ ಮೋದಿ ಬಂದಿಳಿಯಲಿದ್ದಾರೆ. ನಂತರ ಹೆಲಿಕಾಪ್ಟರ್​ ಮೂಲಕ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂಗೆ ಪ್ರಧಾನಿ ತೆರಳಲಿದ್ದಾರೆ.
ಇಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಅಲ್ಲೂರಿ ಸೀತಾರಾಮರಾಜು 125ನೇ ಜಯಂತಿ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.
ಅಲ್ಲದೇ, 30 ಅಡಿ ಎತ್ತರದ ಸೀತಾರಾಮರಾಜು ಅವರ ವಿಗ್ರಹವನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ.  ಸೀತಾರಾಮರಾಜು 125ನೇ ಜಯಂತಿ ಉತ್ಸವದಲ್ಲಿ ಭಾಗವಹಿಸುವಂತೆ ನಟ ಚಿರಂಜೀವಿ ಅವರಿಗೆ ಕೇಂದ್ರ ಸಚಿವ ಕಿಶನ್​ ರೆಡ್ಡಿ ಪ್ರತ್ಯೇಕವಾದ ಆಹ್ವಾನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments