Webdunia - Bharat's app for daily news and videos

Install App

ದೆಹಲಿಯಲ್ಲಿ ರೈತರನ್ನು ಪ್ರಚೋಸಿದ್ದು ಇದೇ ನಟ?

Webdunia
ಬುಧವಾರ, 27 ಜನವರಿ 2021 (09:47 IST)
ನವದೆಹಲಿ: ದೆಹಲಿಯಲ್ಲಿ ನಿನ್ನೆ ರೈತ ಪ್ರತಿಭಟನೆ ವೇಳೆ ಹಿಂಸಾಚಾರಕ್ಕೆ ತಿರುಗಲು ಈ ನಟನ ಪ್ರಚೋದನೆಯೇ ಕಾರಣ ಎಂಬ ಸುದ್ದಿ ಹರಡಿದೆ. ಅವರು ಬೇರೆ ಯಾರೂ ಅಲ್ಲ, ಪಂಜಾಬಿ ನಟ, ಗಾಯಕ ದೀಪ್ ಸಿಂಗ್.


ಪ್ರತಿಭಟನಾಕಾರರ ಜೊತೆಗಿದ್ದ ದೀಪ್ ಸಿಂಗ್ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ಜಾಗದಲ್ಲಿ ಸಿಖ್ ಧ್ವಜಾರೋಹಣ ಮಾಡಲು ಇವರೇ ಪ್ರಚೋದನೆ ನೀಡಿದ್ದರು ಎಂಬ ಆರೋಪಗಳಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದೀಪ್ ಸಿಂಗ್ ‘ನಾನು ಪ್ರತಿಭಟನಾಕಾರರ ಜೊತೆಗೇ ಇದ್ದೆ. ನಾನು ಹೇಗೆ ಲಕ್ಷಾಂತರ ರೈತರನ್ನು ಪ್ರಚೋದಿಸಲು ಹೇಗೆ ಸಾಧ್ಯ?’ ಎಂದು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments