ರೈತರ ಗಲಭೆಗೆ ಪ್ರಚೋದನೆ: ನಟ ದೀಪ್ ಸಿಂಗ್ ಬಂಧನ

Webdunia
ಮಂಗಳವಾರ, 9 ಫೆಬ್ರವರಿ 2021 (10:09 IST)
ನವದೆಹಲಿ: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪಂಜಾಬಿ ನಟ ದೀಪ್ ಸಿಂಗ್ ರನ್ನು ಬಂಧಿಸಲಾಗಿದೆ.


ದೆಹಲಿಯ ವಿಶೇಷ ತನಿಖಾ ದಳದ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಈ ಮೊದಲು ಅವರ ಮೇಲೆ ಎಫ್ ಐಆರ್ ದಾಖಲಾಗಿತ್ತು. ಕೆಂಪು ಕೋಟೆಯಲ್ಲಿ ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಅವರ ವಿರುದ್ಧ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿದ್ದವು. ಅದರಂತೆ ಅವರನ್ನು ಬಂಧಿಸಲು ಸುಳಿವು ನೀಡಿದವರಿಗೆ ದೆಹಲಿ ಪೊಲೀಸರು 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದರು. ಇದೀಗ ಪಂಜಾಬಿನ ಝಿರಾಕ್ ಪುರ್ ಎಂಬಲ್ಲಿಂದ ಅವರನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂಡರ್ಲಾದಲ್ಲಿ ತಂಗಿದ್ದ ಒಡಿಶಾ ಕೈ ಶಾಸಕರಿಗೆ ಲಂಚ ನೀಡಲು ಯತ್ನ, ಮಹತ್ವದ ಬೆಳವಣಿಗೆ

ದಯಾಮರಣ ಪಡೆದ ಹರೀಶ್ ರಾಣಾ ಕೊನೆಯ ಗಳಿಗೆ Video

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್, Video

ಪಂಚ ರಾಜ್ಯದ ಚುನಾವಣೆಗೆ ಮುಹೂರ್ತ ಫಿಕ್ಸ್‌, ಕರ್ನಾಟಕದಲ್ಲೂ ರಂಗೇರಲಿದೆ ಚುನಾವಣಾ ಕಾವು

ಕದನ ವಿರಾಮ ತಳ್ಳಿಹಾಕಿದ ಡೊನಾಲ್ಡ್ ಟ್ರಂಪ್: ಇರಾನ್‌ ಸರ್ವೋಚ್ಚ ನಾಯಕನ ಬಗ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments