ನಟ ರಜನಿಕಾಂತ್ ವಿಧಾನಸಭೆ ಎಲೆಕ್ಷನ್ ಗೆ ನಿಲ್ತಿನಿ ಅಂದ್ರು!

Webdunia
ಶುಕ್ರವಾರ, 19 ಏಪ್ರಿಲ್ 2019 (15:49 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿಯೇ ಸಿದ್ಧ ಅಂತ ನಟ ರಜನಿಕಾಂತ್ ಘೋಷಣೆ ಮಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ನಟ ರಜನಿಕಾಂತ್ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಅದಕ್ಕೆ ಸ್ಪಷ್ಟನೆ ನೀಡಿರುವ ನಟ ರಜನಿಕಾಂತ್, ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಾಗಿ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ನನ್ನ ಭಾವಚಿತ್ರವನ್ನು ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಯಾರೂ ಬಳಸಿಕೊಳ್ಳಬಾರದು. ನಾನೂ ಯಾವ ಪಕ್ಷದ ಪರ ಪ್ರಚಾರವನ್ನೂ ನಡೆಸುವುದಿಲ್ಲ ಅಂತ ನಟ ರಜನಿಕಾಂತ್ ಹೇಳಿದ್ದಾರೆ. ರಜನಿ ರಾಜಕೀಯ ಎಂಟ್ರಿ ಕುರಿತು ದಶಕದಿಂದ ಚರ್ಚೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿಬರ್ತಿದೆ ಹೀಗೊಂದು ಸುದ್ದಿ

ದೇವಸ್ಥಾನಗಳಿಗೆ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದ ಸಿಎಂ ಡಿಕೆ ಶಿವಕುಮಾರ್

ರಸ್ತೆಯಲ್ಲಿ ಹೋಗುವಾಗ ಮೊಬೈಲ್ ನೋಡುತ್ತಾ ಸಾಗುವ ಅಭ್ಯಾಸವಿದ್ದರೆ ಈ ಭೀಕರ ವಿಡಿಯೋ ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments