Webdunia - Bharat's app for daily news and videos

Install App

ಈ ಕಾರಣಕ್ಕೆ ಕ್ಷಮೆ ಕೋರಿದ ನಟ ಸುದೀಪ್

Webdunia
ಶುಕ್ರವಾರ, 9 ಆಗಸ್ಟ್ 2019 (17:25 IST)
ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳು ಹಾಗೂ ಗೆಳೆಯರ ಹತ್ತಿರ ಕ್ಷಮೆ ಕೇಳಿದ್ದಾರೆ.

ವರಮಹಾಲಕ್ಷ್ಮೀ ಹಬ್ಬದಂದು ಅಂದುಕೊಂಡಂತೆ ಆಗಿದ್ದರೆ ಸುದೀಪ್ ನಟಿಸಿರೋ ನಿರೀಕ್ಷಿತ ಪೈಲ್ವಾನ್ ಚಲನಚಿತ್ರದ ಆಡಿಯೋ ಲಾಂಚ್ ಆಗಬೇಕಿತ್ತು.

ಆದರೆ ಆಡಿಯೋ ರಿಲೀಸ್ ದಿನವನ್ನು ಮುಂದೂಡಿರೋ ಸುದೀಪ್, ಈ ಕಾರಣಕ್ಕೆ ಗೆಳೆಯರ ಹತ್ತಿರ ಕ್ಷಮೆ ಕೇಳಿದ್ದಾರೆ.  

ಉತ್ತರ ಕರ್ನಾಟಕ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ಎಲ್ಲ ತಂಡವನ್ನ ಪರಿಹಾರ ಕಾರ್ಯಕ್ಕೆ ನೆರವಾಗಲು ಅಲ್ಲಿಗೆ ಕಳಿಸಲಾಗಿದೆ. ಈ ಕಾರಣಕ್ಕೆ ಪೈಲ್ವಾನ್ ಫಿಲ್ಮ್ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಮುಂದಕ್ಕೆ ಹಾಕಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments