Webdunia - Bharat's app for daily news and videos

Install App

ಡಾ.ಶೆಟ್ಟಿ’ಸ್​ ಕಾಸ್ಮೆಟಿಕ್ ಸೆಂಟರ್‌ಗೆ ಬೀಗ

Webdunia
ಗುರುವಾರ, 19 ಮೇ 2022 (22:46 IST)
ಕಿರುತೆರೆ ನಟಿ ಚೇತನಾ ರಾಜ್ ಸಾವು ಪ್ರಕರಣ ಸಂಬಂಧ ಡಾ.ಶೆಟ್ಟಿ ಕಾಸ್ಮೆಟಿಕ್ ಸೆಂಟರ್‌ಗೆ ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ಗೋಳೂರು ನೋಟಿಸ್ ನೀಡಿದ್ದು, ಒಂದು ದಿನದಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.
ಒಂದುವೇಳೆ ಉತ್ತರ ನೀಡದಿದ್ದರೆ KPME ಕಾಯ್ದೆ ಪ್ರಕಾರ, ಕ್ರಮಕ್ಕೆ ಶಿಫಾರಸು ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.ನವರಂಗ್ ಸಿಗ್ನಲ್​ನಲ್ಲಿರುವ ಕಾಸ್ಮೆಟಿಕ್ ಸೆಂಟರ್​ಗೆ ಅಂಟಿಸಿರುವ ನೋಟಿಸ್ ಅನ್ನು ಅಲ್ಲಿನ ಸಿಬ್ಬಂದಿ ತೆಗೆದು ಹಾಕಿದ್ದಾರೆ ಎನ್ನಲಾಗಿದೆ.
ಡಾ.ಶೆಟ್ಟಿ ಕಾಸ್ಮೆಟಿಕ್ ಸೆಂಟರ್ ಅನುಮತಿ ಪಡೆದಿರುವುದು ಪಾಲಿಕ್ಲಿನಿಕ್ ಮತ್ತು ಡಿಸ್ಪೆನ್ಸರಿಗೆ ಮಾತ್ರ.ಲೈಪೊಸಕ್ಷನ್ ಸರ್ಜರಿಗೆ ಅನುಮತಿ ಪಡೆಯದ ಡಾ.‌ಶೆಟ್ಟಿ ಕ್ಲಿನಿಕ್​ನಲ್ಲಿ ಇಬ್ಬರೇ ವೈದ್ಯರಿದ್ದಾರೆ.
ಲೈಫೊಸಕ್ಷನ್ ಸರ್ಜರಿ ಮಾಡಲು ಆಪರೇಷನ್ ಥಿಯೇಟರ್, ಐಸಿಯು ಅರವಳಿಕೆ ತಜ್ಞರು ಇರಬೇಕು, ಆದರೆ, ಕಾಸ್ಮೆಟಿಕ್ ಸೆಂಟರ್​ನಲ್ಲಿ ಆಪರೇಷನ್ ಮಾಡಲು ಅನುಮತಿ ಇಲ್ಲ. ಪಾಲಿಕ್ಲಿನಿಕ್​ಗೆ ಅನುಮತಿ ಪಡೆದವರು ಮೇಜರ್ ಸರ್ಜರಿ ಮಾಡುವಂತಿಲ್ಲ. ಈ ಹಿನ್ನೆಲೆ ಬೆಂಗಳೂರಿನ ಡಿ.ಹೆಚ್.ಓ ಶ್ರೀನಿವಾಸ್ ತಂಡದಿಂದ ಬೀಗ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments