Webdunia - Bharat's app for daily news and videos

Install App

ಮಂಡಿ ಕ್ಷೇತ್ರದಲ್ಲಿ ನಟಿ ಕಂಗನಾ ರಣಾವತ್ ಬಿರುಸಿನ ಪ್ರಚಾರ

Sampriya
ಶುಕ್ರವಾರ, 29 ಮಾರ್ಚ್ 2024 (19:56 IST)
Photo Courtesy X
ಮಂಡಿ: ರಾಹುಲ್ ಗಾಂಧಿ ಅವರ 'ಶಕ್ತಿ' ವಿರುದ್ಧದ ಹೇಳಿಕೆಗಳಿಗೆ ಮಂಡಿ ಜನರು ತಕ್ಕ ಉತ್ತರ ನೀಡಬೇಕು ಎಂದು ಹಿಮಾಚಲ ಪ್ರದೇಶದ ಮಂಡಿಯ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕಂಗನಾ ರಣಾವತ್ ಶುಕ್ರವಾರ ಹೇಳಿದ್ದಾರೆ.

 "ಹಿಂದೂ ರಾಷ್ಟ್ರವಾದ ಭಾರತದಲ್ಲಿ ಶಕ್ತಿ ವಿರೋಧಿ ಹೇಳಿಕೆಗಳನ್ನು ಹೇಗೆ ನೀಡುತ್ತಾರೆ ಎಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದರು.

"ರಾಹುಲ್ ಗಾಂಧಿ ಅವರು 'ಶಕ್ತಿ'ಯನ್ನು ನಾಶಮಾಡಲು ಬಯಸುತ್ತಾರೆ ಎಂದು ಹೇಳುತ್ತಾರೆ, ಅವರಿಗೆ ಅಂತಹ ಭಾಷಣಗಳನ್ನು ಯಾರು ಬರೆಯುತ್ತಾರೆ? ರಾಹುಲ್ ಗಾಂಧಿ ಅವರು ಹಿಂದೂ ರಾಷ್ಟ್ರದಲ್ಲಿ ಇಂತಹ ವಿಷಯಗಳನ್ನು ಹೇಗೆ ಹೇಳಬಹುದು? ನನಗೆ ಮಂಡಿಯ ಜನರು ಬೇಕು. ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡುವವರಿಗೆ ಉತ್ತರ ನೀಡಲು, ನನಗೆ ಜನರು ಆಶೀರ್ವದಿಸಬೇಕೆಂದರು.

ಕಾಂಗ್ರೆಸ್ ಮುಂಬೈನ ಶಿವಾಜಿ ಮೈದಾನದಲ್ಲಿ ಪ್ರಚಾರದ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರು ಶಕ್ತಿಯನ್ನು ನಾಶ ಮಾಡುವ ಹೇಳಿಕೆಯನ್ನು ನೀಡಿದ್ದರು. ಇದಕ್ಕೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments