Webdunia - Bharat's app for daily news and videos

Install App

ರಜನಿ ರಾಜಕೀಯ ಪ್ರವೇಶ ಖಚಿತ ಪಡಿಸಿದ ನಟಿ ಕಸ್ತೂರಿ

Webdunia
ಗುರುವಾರ, 29 ಜೂನ್ 2017 (11:43 IST)
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಪದಾರ್ಪಣೆ ಮಾಡುತ್ತಿರುವ ಕುರಿತು ಸುಳಿವು ನೀಡಿದಾಗಿನಿಂದ ಸಾಕಷ್ಟು ಪರ-ವಿರೋಧ ಅಭಿಪ್ರಾಯಗಳು ಕೇಳಿಬಂದಿರುವುದು ಗೊತ್ತಿರುವ ವಿಚಾರ. ಆದರೆ ರಜನಿ ತಮ್ಮ ರಾಜಕೀಯ ಪ್ರವೇಶದ ಕುರಿತು ಇದುವರೆಗೂ ಸ್ಪಷ್ಟ ಹೇಳಿಕೆ ನೀಡಿಲ್ಲ.  ಆದರೀಗ ನಟಿ ಕಸ್ತೂರಿ ರಜನಿಕಾಂತ್ ರಾಜಕೀಯ ಪ್ರವೇಶಿಸುತ್ತಿರುವುದನ್ನು ಖಚಿತಪಡಿಸಿದ್ದಾರೆ.

ರಜನಿಕಾಂತ್ ತಮ್ಮ ರಾಜಕೀಯ ಪ್ರವೇಶ ಕುರಿತು ಸುಳಿವು ನೀಡಿದ ಹಿನ್ನಲೆಯಲ್ಲಿ ನಟಿ ಕಸ್ತೂರಿ ಟ್ವಿಟರ್ ನಲ್ಲಿ ’ರಜನಿ ರಾಜಕೀಯಕ್ಕೆ ಸೂಕ್ತವಲ್ಲ’ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರಂತೆ. ಕಸ್ತೂರಿ ಈ ಹೇಳಿಕೆಗೆ ಸಾಕಷ್ಟು ಪರ - ವಿರೋಧ ಕಾಮೆಂಟ್ ಗಳು ವ್ಯಕ್ತವಾದವು. ಈ ಸಂದರ್ಭದಲ್ಲಿ ನಟಿ ಕಸ್ತೂರಿ ರಜನಿಕಾಂತ್ ಅವರನ್ನು ಸ್ವತ: ಭೇಟಿಯಾದಾಗ ರಜನಿ ತಮ್ಮ ರಾಜಕೀಯ ಪ್ರವೇಶ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಶಿದ್ದಾರಂತೆ.
 
ಕಸ್ತೂರಿ ಹೇಳುವ ಪ್ರಕಾರ ರಜನಿಕಾಂತ್ ರಾಜಕೀಯಕ್ಕೆ ಬರುತ್ತಿದ್ದು, ಈ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಒಟ್ಟಾರೆ ರಜನಿ ರಾಜಕೀಯ ಪ್ರವೇಶ ಪಕ್ಕಾ ಆಗಿದ್ದಂತು ಸತ್ಯ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments