Webdunia - Bharat's app for daily news and videos

Install App

ಐಎಎಸ್ ಅಧಿಕಾರಿಯಿಂದ 1 ಕೋಟಿ ಹಣ ಸುಲಿಗೆಗೈದ ನಟಿಯ ಬಂಧನ

Webdunia
ಶನಿವಾರ, 4 ನವೆಂಬರ್ 2017 (13:08 IST)
ವಿಚಾರಣಾಧಿಕಾರಿ ಐಎಎಸ್ ಅಧಿಕಾರಿ ರಾಧೇಶ್ಯಾಮ್ ಮೊಪಾಲ್‌ವಾರ್‌ನಿಂದ 1 ಕೋಟಿ ರೂಪಾಯಿ 'ಸುಲಿಗೆ ಹಣ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ ಹಣ ಸುಲಿಗೆ ವಿರೋಧ ದಳದ ಪೊಲೀಸರು, ಖಾಸಗಿ ಪತ್ತೆದಾರ ಮತ್ತು ಆತನ ಪತ್ನಿಯನ್ನು ರೆಡ್‌ಹ್ಯಾಂಡಾಗಿ ಹಿಡಿದು ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.  
ಎಂಎಸ್‌ಆರ್‌ಡಿಸಿಯ ಅಮಾನತ್ತುಗೊಂಡ ವ್ಯವಸ್ಥಾಪಕ ನಿರ್ದೇಶಕ ಮೋಪಲ್‌ವಾರ್‌ಗೆ ಕರೆ ಮಾಡಿದ ಮಂಗಲೆ ದಂಪತಿಗಳು ನಿಮ್ಮ ಭ್ರಷ್ಟಾಚಾರವನ್ನು ಬಹಿರಂಗಪಡಿಸುವ ದಾಖಲೆಗಳು ಫೋನ್ ಕರೆಗಳು ನನ್ನ ಬಳಿಯಿವೆ ಎಂದು ಬೆದರಿಸಿ 10 ಕೋಟಿ ನೀಡುವಂತೆ ಒತ್ತಾಯಿಸಿದ್ದಾರೆ. ಕೊನೆಗೆ 7 ಕೋಟಿ ರೂಪಾಯಿ ಕೊಡುವ ಒಪ್ಪಂದವಾಗಿದೆ ಎಂದು ಮೂಲಗಳು ತಿಳಿಸಿವೆ.
ಶೃದ್ಧಾ ಮರಾಠಿ ಚಿತ್ರಗಳಲ್ಲಿ ನಟಿಸುತ್ತಿರುವುದಲ್ಲದೇ ಟಿವಿ ಧಾರವಾಹಿಗಳಲ್ಲಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  
 
ಕಳೆದ ಆಗಸ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಂಎಸ್‌ಆರ್‌ಡಿಸಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೋಪಲ್‌ವಾರ್ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಅಮಾನತ್ತುಗೊಳಿಸಿದ್ದರು.  
 
ಮೋಪಲ್‌ವಾರ್ ಅವರಿಗೆ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಖಾಸಗಿ ಪತ್ತೆದಾರ ಸತೀಶ್ ಮಂಗ್ಲೆ ಮತ್ತು ಆತನ ಪತ್ನಿ ಶ್ರದ್ಧಾ ಅವರನ್ನು ದೊಂಬಿವಲಿ ಪ್ರದೇಶದಲ್ಲಿರುವ ನಿವಾಸದಲ್ಲಿ ಬಂಧಿಸಲಾಗಿದೆ. ಪೊಲೀಸರು ಅವರ ಮನೆಯಿಂದ ಎರಡು ಲ್ಯಾಪ್‌ಟಾಪ್, ಐದು ಮೊಬೈಲ್ ಹ್ಯಾಂಡ್‌‍ಸೆಟ್, ನಾಲ್ಕು ಪೆನ್‌ಡ್ರೈವ್, 15 ಸಿಡಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments