ಕೊವಿಶೀಲ್ಡ್ ತಯಾರಕ ಕಂಪನಿ ಸಿಇಒ ಆಡಾರ್ ಪೂನಾವಾಲಗೆ ಬೆದರಿಕೆ

Webdunia
ಗುರುವಾರ, 29 ಏಪ್ರಿಲ್ 2021 (09:58 IST)
ನವದೆಹಲಿ: ದೇಶದಲ್ಲಿ ಕೊರೋನಾಗೆ ಸಂಜೀವಿನಿಯಾಗಿರುವ ಕೊವಿಶೀಲ್ಡ್ ಲಸಿಕೆ ತಯಾರಕ ಕಂಪನಿ ಸೀರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆಡಾರ್ ಪೂನಾವಾಲಗೆ ಬೆದರಿಕೆ ಕರೆಗಳು ಬರತೊಡಗಿವೆ.
Photo Courtesy: Google


ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತಿದೆ. ಇದರ ಬೆನ್ನಲ್ಲೇ ಆಡಾರ್ ಪೂನವಾಲಗೆ ಬೆದರಿಕೆ ಕರೆಗಳೂ ಹೆಚ್ಚಿವೆ. ಈ ಕಾರಣಕ್ಕೆ ಅವರಿಗೆ ವೈ ಕೆಟಗರಿ ಭದ್ರತೆ ಒದಗಿಸಲಾಗಿದೆ.

ಲಸಿಕೆ ಪೂರೈಕೆ ಸಂಬಂಧವಾಗಿ ವಿವಿಧ ಗುಂಪುಗಳು ಅವರಿಗೆ ಬೆದರಿಕೆ ಹಾಕುತ್ತಿರುವುದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಸಿಆರ್ ಪಿಎಫ್ ಯೋಧರು ಅವರಿಗೆ ವೈ ಕೆಟಗರಿ ಭದ್ರತೆ ಒದಗಿಸಲಿದ್ದಾರೆ. ಸ್ವತಃ ಸೀರಂ ಸಂಸ್ಥೆ ಈ ಸಂಬಂಧ ಸರ್ಕಾರಕ್ಕೆ ಮನವಿ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಥಿಯೇಟರ್‌ನಲ್ಲಿ ರೋಮ್ಯಾಂಟಿಕ್ ಸಿನಿಮಾ ವಿತ್ ಲವ್ ನೋಡಲು ಮಿಸ್ ಮಾಡಿದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಿದ್ದರಾಮಯ್ಯ 16ರ ಒಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬ್ಯಾನ್ ಮಾಡಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಕೂಡಾ ಮಹತ್ವದ ನಿರ್ಧಾರ

ಮಾರ್ಚ್‌ 31ರೊಳಗೆ ಭಾರತ ನಕ್ಸಲಿಸಂನಿಂದ ಮುಕ್ತವಾಗಲಿದೆ: ಅಮಿತ್ ಶಾ

ಮುಂದಿನ ಸುದ್ದಿ
Show comments