ರಾಜಸ್ತಾನದ ಪಠ್ಯಪುಸ್ತಕಗಳಲ್ಲಿ ಅಭಿನಂದನ್ ಕಥೆಯನ್ನು ಸೇರಿಸಬೇಕು- ಶಿಕ್ಷಣ ಮಂತ್ರಿಯಿಂದ ಪ್ರಸ್ತಾವನೆ

Webdunia
ಬುಧವಾರ, 6 ಮಾರ್ಚ್ 2019 (05:53 IST)
ಜೈಪುರ : ಭಾರತಾಂಬೆಯ ಹೆಮ್ಮೆಯ ಪುತ್ರ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ  ಕಥೆಯನ್ನು ಪಾಠವಾಗಿ ಶಾಲಾ ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಎಂದು ರಾಜಸ್ತಾನದ ಶಿಕ್ಷಣ ಮಂತ್ರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಅಭಿನಂದನ್ ಅವರ ಶೌರ್ಯ, ಪರಾಕ್ರಮವನ್ನು ಮಕ್ಕಳು ತಿಳಿಯಬೇಕು ಎಂದು ಜೋಧಪುರದ ಪೈಲಟ್ ಶಿಕ್ಷಣ ಶಾಲೆಯ ಪಠ್ಯಪುಸ್ತಕದಲ್ಲಿ ಅಭಿನಂದನ್ ಅವರ ಬಗ್ಗೆ ಪಾಠವನ್ನು ಸೇರಿಸಲಾಗುತ್ತದೆ. ಈ ಮೂಲಕ ವೀರಯೋಧನಿಗೆ ನಮ್ಮ ಕಡೆಯಿಂದ ಗೌರವ ಸಲ್ಲಿಸುತ್ತಿದ್ದೇವೆ ಎಂದು ರಾಜಸ್ತಾನದ ಶಿಕ್ಷಣ ಮಂತ್ರಿ ಗೋವಿಂದ್ ಸಿಂಗ್ ದೋತಸ್ರಾ ಸೋಮವಾರದಂದು ಟ್ವೀಟ್ ಮಾಡಿದ್ದಾರೆ.

 

ಆದರೆ ಯಾವ ತರಗತಿಯ ಪಠ್ಯದಲ್ಲಿ ಅಭಿನಂದನ್ ಅವರ ಪಾಠವನ್ನು ಸೇರಿಸಲಾಗುತ್ತಿದೆ ಎಂಬುದರ ಕುರಿತು ರಾಜಸ್ತಾನ ಶಿಕ್ಷಣ ಮಂತ್ರಿಗಳು ತಿಳಿಸಿಲ್ಲ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮುಂದಿನ ಸುದ್ದಿ
Show comments