Webdunia - Bharat's app for daily news and videos

Install App

ರಾಜಸ್ತಾನದ ಪಠ್ಯಪುಸ್ತಕಗಳಲ್ಲಿ ಅಭಿನಂದನ್ ಕಥೆಯನ್ನು ಸೇರಿಸಬೇಕು- ಶಿಕ್ಷಣ ಮಂತ್ರಿಯಿಂದ ಪ್ರಸ್ತಾವನೆ

Webdunia
ಬುಧವಾರ, 6 ಮಾರ್ಚ್ 2019 (05:53 IST)
ಜೈಪುರ : ಭಾರತಾಂಬೆಯ ಹೆಮ್ಮೆಯ ಪುತ್ರ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ  ಕಥೆಯನ್ನು ಪಾಠವಾಗಿ ಶಾಲಾ ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಎಂದು ರಾಜಸ್ತಾನದ ಶಿಕ್ಷಣ ಮಂತ್ರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಅಭಿನಂದನ್ ಅವರ ಶೌರ್ಯ, ಪರಾಕ್ರಮವನ್ನು ಮಕ್ಕಳು ತಿಳಿಯಬೇಕು ಎಂದು ಜೋಧಪುರದ ಪೈಲಟ್ ಶಿಕ್ಷಣ ಶಾಲೆಯ ಪಠ್ಯಪುಸ್ತಕದಲ್ಲಿ ಅಭಿನಂದನ್ ಅವರ ಬಗ್ಗೆ ಪಾಠವನ್ನು ಸೇರಿಸಲಾಗುತ್ತದೆ. ಈ ಮೂಲಕ ವೀರಯೋಧನಿಗೆ ನಮ್ಮ ಕಡೆಯಿಂದ ಗೌರವ ಸಲ್ಲಿಸುತ್ತಿದ್ದೇವೆ ಎಂದು ರಾಜಸ್ತಾನದ ಶಿಕ್ಷಣ ಮಂತ್ರಿ ಗೋವಿಂದ್ ಸಿಂಗ್ ದೋತಸ್ರಾ ಸೋಮವಾರದಂದು ಟ್ವೀಟ್ ಮಾಡಿದ್ದಾರೆ.

 

ಆದರೆ ಯಾವ ತರಗತಿಯ ಪಠ್ಯದಲ್ಲಿ ಅಭಿನಂದನ್ ಅವರ ಪಾಠವನ್ನು ಸೇರಿಸಲಾಗುತ್ತಿದೆ ಎಂಬುದರ ಕುರಿತು ರಾಜಸ್ತಾನ ಶಿಕ್ಷಣ ಮಂತ್ರಿಗಳು ತಿಳಿಸಿಲ್ಲ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments