Webdunia - Bharat's app for daily news and videos

Install App

ಇಂದು ಆದಿತ್ಯ ಎಲ್1 ಉಡಾವಣೆ : ಸೂರ್ಯ ಶಿಕಾರಿಗೆ ಕ್ಷಣಗಣನೆ

Webdunia
ಶನಿವಾರ, 2 ಸೆಪ್ಟಂಬರ್ 2023 (07:35 IST)
ಅಮರಾವತಿ : ಚಂದ್ರಯಾನ ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1 ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ.
 
ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ಹೊತ್ತ ಪಿಎಸ್ಎಲ್ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ದರ್ಶಿಸಿದೆ. ಸೂಳ್ಳೂರುಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ.

ಚಂದ್ರಯಾನ್, ಮಂಗಳಯಾನ್ ನಂತ್ರ ಇಸ್ರೋ ಕೈಗೊಳ್ಳುತ್ತಿರುವ ಅತ್ಯಂತ ಪ್ರಮುಖ ಯೋಜನೆ ಇದಾಗಿದೆ. ಇದೇ ಮೊದಲ ಬಾರಿ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಇದಕ್ಕೆ ಯುರೋಪಿಯನ್ ಸ್ಪೇಸ್ ಏಜೆನ್ಸಿ, ಆಸ್ಟ್ರೇಲಿಯಾ ಸೇರಿ ವಿವಿಧ ದೇಶಗಳ ಅಂತರಿಕ್ಷ ಸಂಸ್ಥೆಗಳ ನೆರವನ್ನು ಇಸ್ರೋ ಪಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಮುಂದಿನ ಸುದ್ದಿ
Show comments