Webdunia - Bharat's app for daily news and videos

Install App

ಮೊದಲ ಬಾರಿ ಆದಿತ್ಯನಾಥ್ ನಾಮಪತ್ರ ಸಲ್ಲಿಕೆ

Webdunia
ಶುಕ್ರವಾರ, 4 ಫೆಬ್ರವರಿ 2022 (13:58 IST)
ಲಕ್ನೋ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಘೋರಖ್ಪುರ ನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ಇದೇ ಮೊದಲ ಬಾರಿಗೆ ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಹಿರಿಯ ನಾಯಕರು ಭಾಗಿಯಾಗಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಗೋರಖನಾಥ್ ದೇವಸ್ಥಾನದಲ್ಲಿ ಪೂಜೆ ನಡೆಯಿತು.

ಬಳಿಕ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅಮಿತಾ ಶಾ, ಉತ್ತರ ಪ್ರದೇಶದಲ್ಲಿ ಯೋಗಿ ಗ್ಯಾಂಗ್ಗಳನ್ನು ನಿರ್ನಾಮ ಮಾಡಿದ್ದಾರೆ ಎಂದು ಹೇಳಲು ನನಗೆ ಹೆಮ್ಮೆಯಾಗುತ್ತಿದೆ. ಉತ್ತರ ಪ್ರದೇಶದಲ್ಲಿ ನ್ಯಾಯದ ಆಡಳಿತ ನಡೆಯುತ್ತಿದೆ. ಅವರು ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಿದ್ದಾರೆ ಎಂದು ಶ್ಲಾಘಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಕೇಸ್ ನಲ್ಲಿ ಷಡ್ಯಂತ್ರವಿದೆ ಎಂದು ನನಗೆ ಮೊದಲೇ ಗೊತ್ತಿತ್ತು: ಡಿಕೆಶಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ಬಗ್ಗೆ ಒಂದಾದ ಮೇಲೊಂದು ವಿಡಿಯೋ ಮಾಡಿದ್ದ ಸಮೀರ್ ಗೆ ಬಲೆ ಬೀಸಿದ ಪೊಲೀಸರು

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಶುಗರ್ ಲೆವೆಲ್ 200 ರ ಒಳಗಿದ್ದರೆ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಬಿಎಂ ಹೆಗ್ಡೆ ನೀಡಿದ್ದ ಸಲಹೆಯಿದು

ಸುಜಾತ ಭಟ್ ಉಲ್ಟಾ ಹೊಡೆಯುತ್ತಿದ್ದಂತೇ ಶಾಕಿಂಗ್ ಹೇಳಿಕೆ ನೀಡಿದ ಗಿರೀಶ್ ಮಟ್ಟೆಣ್ಣನವರ್

ಮುಂದಿನ ಸುದ್ದಿ
Show comments