Webdunia - Bharat's app for daily news and videos

Install App

ಭಾರತದ ' ನಿರ್ದಿಷ್ಟ ದಾಳಿ' ಯನ್ನು ಹೊಗಳಿದ ಪಾಕ್ ಗಾಯಕ

Webdunia
ಶುಕ್ರವಾರ, 30 ಸೆಪ್ಟಂಬರ್ 2016 (18:15 IST)
ಕಳೆದ ವರ್ಷವಷ್ಟೇ ಭಾರತದ ಪೌರತ್ವವನ್ನು ತೆಗೆದುಕೊಂಡಿರುವ ಪಾಕ್ ಮೂಲದ ಗಾಯಕ ಅದ್ನಾನ್ ಸಾಮಿ ಗಡಿ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್‌ನ್ನು ಶ್ಲಾಘಿಸಿದ್ದಾರೆ. 

ಚಾತುರ್ಯದ, ಯಶಸ್ವಿ ಪ್ರೌಢತೆಯ ಕಾರ್ಯಾಚರಣೆ ನಡೆಸಿದ ನಮ್ಮ ಧೈರ್ಯಶಾಲಿ ಮಿಲಿಟರಿ ಪಡೆಗೆ ಮತ್ತು ಅಭಿನಂದನೆಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ. 
 
ಸಾಮಿ ಅವರ ಈ ಟ್ವೀಟ್‌ಗೆ ಪಾಕ್‌ನಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಅದಕ್ಕೆ ಪ್ರತಿಕ್ರಿಯಿಸಿರುವ ಸಾಮಿ, ಅಲ್ಲಿನ ಜನರು ದೇಶ ಮತ್ತು ಭಯೋತ್ಪಾದನೆಯನ್ನು ಒಂದೇ ರೀತಿಯಾಗಿ ನೋಡುತ್ತಾರೆ ಎಂಬುದು ಅವರ ಪ್ರತಿಕ್ರಿಯೆಗಳಿಂದ ಸ್ಪಷ್ಟವಾಗುತ್ತಿದೆ ಎಂದು ಹರಿತವಾಗಿ ತಿವಿದಿದ್ದಾರೆ. 
 
ಉರಿ ಸೇನಾ ನೆಲೆಯ ಮೇಲಿನ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದ್ದ ಭಾರತ ನಿನ್ನೆ ನಸುಕಿನ ಜಾವ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿ 50 ಉಗ್ರರ ರುಂಡ ಚೆಂಡಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments