Webdunia - Bharat's app for daily news and videos

Install App

ವಾಮಾಚಾರಕ್ಕೆ ಒಳಗಾಗಿ ಮಕ್ಕಳನ್ನೇ ಕೊಂದ ತಾಯಿ!

Webdunia
ಶನಿವಾರ, 24 ಫೆಬ್ರವರಿ 2018 (12:19 IST)
ನವದೆಹಲಿ: ವಾಮಾಚಾರದಿಂದ ಪ್ರಭಾವಿತಗೊಂಡ ಮಹಿಳೆಯೊಬ್ಬರು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಉಸಿರುಗಟ್ಟಿಸಿ
 
ಸಾಯಿಸಿರುವ ಘಟನೆಯೊಂದು  ಮೋತಿ ನಗರದಲ್ಲಿ ನಡೆದಿದೆ. ಆರುವರ್ಷದ ನಂದಿನಿ ಹಾಗೂ ಆರು ತಿಂಗಳ ಆಕಾಂಕ್ಷ ಕೊಲೆಯಾದ ಮಕ್ಕಳು.


ಪೊಲೀಸರು ಆರೋಪಿ ಸುಮನಾ ಅವರನ್ನು ಶಹದಾರದಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದು, ಆಕೆ ಮಾನಸಿಕ ಅಸ್ವಸ್ಥೆಯಾಗಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.


ಸುಮನಾ ಅವರು ಇತ್ತೀಚೆಗೆ ತಾಂತ್ರಿಕರೊಬ್ಬರ ಬಳಿ ಹೋಗಿ ಬಂದ ನಂತರ ಆಕೆಯ ವರ್ತನೆ ತುಂಬ ವಿಚಿತ್ರವಾಗಿದೆ. ಆಕೆ ವಾಮಾಚಾರದ ಪ್ರಭಾವಕ್ಕೆ ಒಳಗಾಗಿ ಮಕ್ಕಳನ್ನು ಸಾಯಿಸಿರಬೇಕು. ಆಕೆಯ ವರ್ತನೆ ಭೀತಿ ಹುಟ್ಟಿಸುತ್ತಿದೆ. ಅನೇಕ ಸಾರಿ ನನಗೆ ಹೊಡೆದಿದ್ದಾಳೆ ಎಂದು ಪತಿ ಹೇಳಿದ್ದಾರೆ.


ತನಿಖೆ ಸಮಯದಲ್ಲಿ ಆರೋಪಿ ಒಂದು ಕ್ಷಣ ಆಘಾತಗೊಂಡಂತೆ ವರ್ತಿಸಿದರೆ, ಮತ್ತೊಮ್ಮೆ ಬೇರೆಯೇ ವರ್ತನೆಯನ್ನು ತೋರಿಸುತ್ತಿದ್ದಾರೆ. ಮಕ್ಕಳನ್ನು ಸಾಯಿಸಿದ ತಪ್ಪಿತಸ್ಥ ಭಾವನೆಯೂ  ಆಕೆಯಲ್ಲಿ ಕಾಣಿಸುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments