Webdunia - Bharat's app for daily news and videos

Install App

ಅತುಲ್ ಸುಭಾಷ್ ಪ್ರಕರಣದ ಇಫೆಕ್ಟ್: ಇನ್ನು ಮುಂದೆ ವಿಚ್ಛೇದನ ನೀಡಲು ಈ 8 ಸೂತ್ರಗಳು ಅನ್ವಯ

Krishnaveni K
ಶುಕ್ರವಾರ, 13 ಡಿಸೆಂಬರ್ 2024 (10:17 IST)
ನವದೆಹಲಿ: ಬೆಂಗಳೂರಿನಲ್ಲಿ ಪತ್ನಿಯ ವರದಕ್ಷಿಣೆ ಕಿರುಕುಳ ಕೇಸ್ ನಿಂದ ಹೈರಾಣಾಗಿ ಆತ್ಮಹತ್ಯೆ ಮಾಡಿಕೊಂಡ ಟೆಕಿ ಅತುಲ್ ಸುಭಾಷ್ ಪ್ರಕರಣದ ನಂತರ ವಿಚ್ಛೇದನ ಪ್ರಕರಣ ಇತ್ಯರ್ಥಕ್ಕೆ ಸುಪ್ರೀಂಕೋರ್ಟ್ ಮಹತ್ವದ 8 ಸೂತ್ರಗಳನ್ನು ಅಳವಡಿಸಲು ಸೂಚಿಸಿದೆ.

ದೇಶದ ಎಲ್ಲಾ ಕೋರ್ಟ್ ಗಳಿಗೆ ಅನ್ವಯವಾಗುವಂತೆ ಈ ಆದೇಶ ನೀಡಲಾಗಿದೆ. ಪತಿ-ಪತ್ನಿ ಕಲಹ ಪ್ರಕರಣದಲ್ಲಿ ಶಾಶ್ವತ ಜೀವನಾಂಶವನ್ನು ನಿರ್ಧರಿಸುವ ವೇಳೆ ನ್ಯಾಯಾಲಯಗಳು ಈ ಎಂಟು ಮಾರ್ಗಸೂಚಿಗಳನ್ನು ಅನುಸರಿಸಲು ಆದೇಶ ನೀಡಲಾಗಿದೆ. ಇದರಿಂಧ ಪುರುಷರಿಗೂ ಅನ್ಯಾಯವಾಗದಂತೆ ತಡೆಯಬಹುದಾಗಿದೆ.

ವಿಚ್ಛೇದನ ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ. ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂದು ನ್ಯಾಯಪೀಠ ಈ ತೀರ್ಪು ನೀಡಿದೆ. ದೇಶದ ಎಲ್ಲಾ ನ್ಯಾಯಾಲಯಗಳೂ ಜೀವನಾಂಶ ಮೊತ್ತವನ್ನು ನಿರ್ಧರಿಸುವಾಗ ಈ ಸೂತ್ರಗಳನ್ನು ಪಾಲಿಸಬೇಕಾಗುತ್ತದೆ.

ಮಾರ್ಗಸೂಚಿಗಳೇನು
  1. ಎರಡೂ ಕಡೆಯವರ ಸಾಮಾಜಿಕ ಮತ್ತು ಆರ್ಥಿಕ ಸ್ಥಾನಮಾನ ತಿಳಿಯಬೇಕು
  2. ಪತ್ನಿ ಮತ್ತು ಮಕ್ಕಳ ಅಗತ್ಯತೆ ತಿಳಿದುಕೊಳ್ಳಬೇಕು
  3. ಪತ್ನಿ ಮತ್ತು ಪತಿಯ ಉದ್ಯೋಗ ಮತ್ತು ವಿದ್ಯಾರ್ಹತೆ ತಿಳಿದುಕೊಳ್ಳಬೇಕು
  4. ಅರ್ಜಿದಾರರ ಆದಾಯ, ಆಸ್ತಿ ಪರಿಗಣಿಸಬೇಕು
  5. ಪತಿಯ ಮನೆಯಲ್ಲಿ ಪತ್ನಿಯ ಜೀವನಮಟ್ಟ ಹೇಗಿದೆ ಎಂದು ತಿಳಿದುಕೊಳ್ಳಬೇಕು
  6. ಕೌಟುಂಬಿಕ ಜವಾಬ್ಧಾರಿ ಕಾರಣ ನೌಕರಿ ತೊರೆದಿದ್ದಾರೆಯೇ ಎಂದು ತಿಳಿದುಕೊಳ್ಳಬೇಕು
  7. ಪತ್ನಿ ಉದ್ಯೋಗಸ್ಥೆ ಅಲ್ಲದೇ ಇದ್ದರೆ ಕಾನೂನು ಹೋರಾಟದ ವೆಚ್ಚ ಭರಿಸಬೇಕು
  8. ಪತಿಯ ಆರ್ಥಿಕ ಸಾಮರ್ಥ್ಯ, ಆದಾಯ, ಭಾದ್ಯತೆಗಳನ್ನು ತಿಳಿದುಕೊಳ್ಳಬೇಕು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments