Webdunia - Bharat's app for daily news and videos

Install App

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿದ ಶಾಸಕನಿಗೆ ಸಿಎಂ ಯೋಗಿ ಕರೆ

Webdunia
ಬುಧವಾರ, 10 ಮೇ 2017 (20:31 IST)
ಸೇವಾ ನಿಯಮ ಉಲ್ಲಂಘಿಸಿದ ಮಹಿಳಾ ಐಪಿಎಸ್ ಅಧಿಕಾರಿ ಚಾರು ನಿಗಮ್ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಜೀವಂತವಾಗಿ ಚರ್ಮ ಸುಲಿಯುತ್ತೇನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಬಿಜೆಪಿ ಶಾಸಕ ರಾಧಾ ಮೋಹನ್ ದಾಸ್ ಅಗರ್‌ವಾಲ್‌ಗೆ, ಸಿಎಂ ಯೋಗಿ ಆದಿತ್ಯನಾಥ್ ಕೂಡಲೇ ತಮ್ಮನ್ನು ಭೇಟಿಯಾಗುವಂತೆ ಆದೇಶಿಸಿದ್ದಾರೆ.  
 
ಅನಧಿಕೃತ ಮದ್ಯದಂಗಡಿಗಳನ್ನು ಮುಚ್ಚುವಂತೆ ಒತ್ತಾಯಿಸಿ ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಶಾಸಕ ಅಗರ್‌ವಾಲ್ ವರ್ತನೆ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿತ್ತು.
 
ಸೇವಾ ನೀತಿಗಳನ್ನು ಉಲ್ಲಂಘಿಸಿದ ಮಹಿಳಾ ಐಪಿಎಸ್ ಅಧಿಕಾರಿ ವಿರುದ್ಧ ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದರಿಂದ ಆಕೆ ಉದ್ಯೋಗ ಕಳೆದುಕೊಳ್ಳುತ್ತಾಳೆ. ನಿನ್ನನ್ನು ಜೀವಂತವಾಗಿ ಚರ್ಮ ಸುಲಿಯುತ್ತೇನೆ ಎಂದು ಪೊಲೀಸ್ ಮಹಾನಿರ್ದೇಶಕ, ಉಪ ಪೊಲೀಸ್ ಮಹಾನಿರ್ದೇಶಕರಿಗೆ ಶಾಸಕರು ಬೆದರಿಕೆ ಹಾಕಿರುವ ವಿಡಿಯೋ ಇದೀಗ ವೈರಲ್ ಆಗಿತ್ತು 
 
ಮುಖ್ಯಮಂತ್ರಿ ಆದಿತ್ಯನಾಥ್, ಅಗರ್‌ವಾಲ್ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದ ನಂತರ ಪ್ರತಿಭಟನೆಯನ್ನು ಅಂತ್ಯಗೊಳಿಸಿ ಸಿಎಂ ಭೇಟಿಗೆ ತೆರಳಿದ್ದಾರೆ.
 
ಅನಧಿಕೃತ ಮದ್ಯದಂಗಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸುತ್ತೇನೆ ಎಂದು ಶಾಸಕ ರಾಧಾ ಮೋಹನ್ ಅಗರ್‌ವಾಲ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧು ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಇಂಡೋ- ಪಾಕ್ ಗಡಿಯಲ್ಲಿ ಶಾಂತವಾಗಿ ನೆಲೆಸಿದ ಸರ್ಕಾರಿ ಶಾಲೆ, ಯುದ್ದ ಸಂದರ್ಭದಲ್ಲಿ ಏನ್‌ ಮಾಡ್ತಾರೆ ಗೊತ್ತಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

Mangaluru Suhas Shetty murder: ಸುಹಾಸ್ ಶೆಟ್ಟಿ ಕುಟುಂಬಸ್ಥರ ಭೇಟಿ ಮಾಡಿ 25 ಲಕ್ಷ ರೂ ಪರಿಹಾರ ಭರವಸೆ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ
Show comments