Webdunia - Bharat's app for daily news and videos

Install App

ಕಾಫಿ ವಿತ್ ಪಿಎಂ ಮೋದಿ ನಂತರ ನೂತನ ಸಚಿವರ ಪ್ರಮಾಣ ವಚನ

Webdunia
ಭಾನುವಾರ, 3 ಸೆಪ್ಟಂಬರ್ 2017 (08:56 IST)
ನವದೆಹಲಿ:  ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬಹುಶಃ ಇದು ಕೊನೆಯ ಸಚಿವ ಸಂಪುಟ ವಿಸ್ತರಣೆ. ಅದು ಇಂದು ನಡೆಯಲಿದ್ದು, 10.30 ಕ್ಕೆ 9 ಹೊಸ ಸಚಿವರು ಮೋದಿ ಸರ್ಕಾರಕ್ಕೆ ಸೇರ್ಪಡೆಯಾಗಲಿದ್ದಾರೆ.

 
ಇಂದು 10.30 ಕ್ಕೆ 9 ನೂತನ ಸಚಿವರಿಗೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಕರ್ನಾಟಕದಿಂದ ಉತ್ತರ ಕರ್ನಾಟಕ ಸಂಸದ ಅನಂತ ಕುಮಾರ್ ಹೆಗ್ಡೆಗೆ ಸಚಿವ ಸ್ಥಾನ ಸಿಕ್ಕಿದೆ.

ಎಲ್ಲಾ ಸಚಿವರೂ ಬಿಜೆಪಿ ಸಂಸದರು ಎನ್ನುವುದು ವಿಶೇಷ. ಜೆಡಿಯು ಅಥವಾ ಎಐಎಡಿಎಂಕೆ ಸಂಸದರಿಗೂ ಮೋದಿ ಸಂಪುಟದಲ್ಲಿ ಸ್ಥಾನ ಸಿಕ್ಕೀತು ಎಂಬ ನಿರೀಕ್ಷೆ ಹುಸಿಯಾಗಿದೆ.  ಪ್ರಮಾಣ ವಚನ ಸಂದರ್ಭದಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ನೂತನ ಸಚಿವರು ಯಾರೆಲ್ಲಾ?: ಆರ್ ಕೆ ಸಿಂಗ್ (ಬಿಹಾರ), ಹರ್ದೀಪ್ ಸಿಂಗ್ ಪುರಿ (ಮಾಜಿ ರಾಯಭಾರಿ), ಶಿವ ಪ್ರತಾಪ್ ಶುಕ್ಲಾ (ಉತ್ತರ ಪ್ರದೇಶ), ಸತ್ಯಪಾಲ್ ಸಿಂಗ್ (ಭಾಗ್ ಪತ್), ಆಲ್ಫೋನ್ಸ್ ಕಣ್ಣಾಂತಮನಮ್ (ಮಾಜಿ ಅಧಿಕಾರಿ), ಅಶ್ವಿನಿ ಕುಮಾರ್ ಚೌಬೆ (ಬಿಹಾರ), ಅನಂತ ಕುಮಾರ ಹೆಗ್ಡೆ (ಉತ್ತರ ಕನ್ನಡ), ಗಜೇಂದ್ರ ಸಿಂಗ್ ಶೆಖಾವತ್ (ಜೋಧ್ ಪುರ್), ಮತ್ತು ವೀರೇಂದ್ರ ಕುಮಾರ್ (ಮಧ್ಯ ಪ್ರದೇಶ).

ಇದನ್ನೂ ಓದಿ.. ಲಂಕಾದ ಭವಿಷ್ಯ ಟೀಂ ಇಂಡಿಯಾ ಕೈಯಲ್ಲಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

ಮುಂದಿನ ಸುದ್ದಿ
Show comments