Webdunia - Bharat's app for daily news and videos

Install App

ಆಕೆ ತೀರಿಕೊಂಡು ಐದು ವರ್ಷ ಕಳೆದರೂ ಹೋಟೆಲ್ ಕೊಠಡಿಗೆ ಇನ್ನೂ ಬೀಗ!

Webdunia
ಭಾನುವಾರ, 16 ಜುಲೈ 2017 (07:18 IST)
ನವದೆಹಲಿ: ಕಾಂಗ್ರೆಸ್ ನಾಯುಕ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ಕೊಠಡಿಯಲ್ಲಿ ಅಸಹಜವಾಗಿ ಸಾವನ್ನಪ್ಪಿ ಐದು ವರ್ಷ ಕಳೆದಿದೆ. ಹಾಗಿದ್ದರೂ ಆ ಕೊಠಡಿಯನ್ನು ಇನ್ನೂ ತೆರವುಗೊಳಿಸಲು ಪೊಲೀಸರು ಒಪ್ಪುತ್ತಿಲ್ಲ.


ಒಂದೋ ಆ ಕೊಠಡಿಯನ್ನು ಬೀಗ ತೆಗೆಯಲು ಬಿಡಿ ಇಲ್ಲದಿದ್ದರೆ, ದಿನದ ಬಾಡಿಗೆ ಪಾವತಿಸಿ ಎಂದು ಹೋಟೆಲ್ ಆಡಳಿತ ಮಂಡಳಿ ನ್ಯಾಯಾಲಯದ ಮೊರೆ ಹೋಗಿತ್ತು. ಆದರೆ ಪೊಲೀಸರು ಆ ಕೊಠಡಿಯ ಬೀಗ ಮುದ್ರೆ ತೆಗೆಯಲು ಒಪ್ಪುತ್ತಿಲ್ಲ. ಇನ್ನೂ ಆ ಸಾವಿನ ರಹಸ್ಯ ಬೇಧಿಸಲೂ ಅವರಿಂದ ಸಾಧ್ಯವಾಗಿಲ್ಲ.

2014 ರ ಜನವರಿಯಲ್ಲಿ ದೆಹಲಿ ಪೊಲೀಸರು ಈ ಕೊಠಡಿಯನ್ನು ಮುಚ್ಚಿದ್ದರು. ಇದೀಗ ಇನ್ನೂ ಪ್ರಕರಣ ಮುಕ್ತಾಯ ಕಾಣದ ಹಿನ್ನಲೆಯಲ್ಲಿ ಆ ಕೊಠಡಿಯನ್ನು ಬಾಗಿಲು ತೆರೆಯಲಾಗದು ಎಂದು ಪೊಲೀಸರು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದ್ದಾರೆ. ಕಳೆದ ಒಂದು ವರ್ಷದಿಂದ ಯಾವುದೇ ತನಿಖಾ ತಂಡವೂ ಈ ಕೊಠಡಿಗೆ ಬಂದಿಲ್ಲ. ಸದಾ ಬೀಗ ಹಾಕಿಕೊಂಡು ಇರುವುದರಿಂದ ನಮಗೆ ನಷ್ಟವಾಗುತ್ತಿದೆ ಎಂದು ಹೋಟೆಲ್ ಮಾಲಿಕರು ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ.. ನೀರ್ ದೋಸೆ ತಿಂದು ಲೇಡೀಸ್ ಟೈಲರ್ ಹಿಂದೆ ಓಡಿದ ಸ್ಯಾಂಡಲ್ ವುಡ್ ಸ್ಟಾರ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments