Webdunia - Bharat's app for daily news and videos

Install App

ಮೋಹನ್ ಭಾಗವತ್ ನಂತ್ರ, ಅಮಿತ್ ಶಾಗೂ ಅನುಮತಿ ನಿರಾಕರಿಸಿದ ದೀದಿ

Webdunia
ಬುಧವಾರ, 6 ಸೆಪ್ಟಂಬರ್ 2017 (20:33 IST)
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಕಾರ್ಯಕ್ರಮಕ್ಕೆ ಅನುಮತಿ ನೀಡದೆ ರದ್ದುಗೊಳಿಸಿದ್ದ ಪಶ್ಚಿಮ ಬಂಗಾಳ ಸರಕಾರ, ಮಾರನೇ ದಿನವೇ, ಮುಂದಿನ ವಾರ ನಡೆಯಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾರ್ಯಕ್ರಮಕ್ಕೂ ಅನುಮತಿ ನಿರಾಕರಿಸಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿರುವ ಸಭೆ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಮುಂಬರುವ 10 ರಿಂದ 13 ರವರೆಗೆ ನಡೆಯಲಿದೆ. ಕ್ರೀಡಾಂಗಣ ಬುಕ್ ಮಾಡಲು ಹೋದ ಬಿಜೆಪಿ ನಾಯಕರಿಗೆ ಕ್ರೀಡಾಂಗಣದ ಅಡಳಿತ ಮಂಡಳಿ ಅನುಮತಿ ನಿರಾಕರಿಸಿದೆ ಎನ್ನಲಾಗಿದೆ.
    
ಅಮಿತ್ ಶಾ ಪಾಲ್ಗೊಳ್ಳಲಿರುವ ಸಭೆಯಲ್ಲಿ ಕನಿಷ್ಠ 12 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ, ಕ್ರೀಡಾಂಗಣ ಅಧಿಕಾರಿಗಳು ಈಗಾಗಲೇ ಕ್ರೀಡಾಂಗಣ ಮುಂಗಡವಾಗಿ ಬುಕ್ ಮಾಡಲಾಗಿದ್ದರಿಂದ ಅಂದಿನ ದಿನಾಂಕಕ್ಕೆ ಅನುಮತಿ ನೀಡಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ಮಾತನಾಡಿ, ಕ್ರೀಡಾಂಗಣಕ್ಕೆ ಅನುಮತಿ ನಿರಾಕರಿಸುವ ಹಿಂದೆ ಮಮತಾ ಸರಕಾರದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments