Webdunia - Bharat's app for daily news and videos

Install App

ರಜನೀಕಾಂತ್, ಕಮಲ್ ಹಾಸನ್ ನಂತರ ಮತ್ತೊಬ್ಬ ಸ್ಟಾರ್ ನಟ ರಾಜಕೀಯಕ್ಕೆ?

Webdunia
ಗುರುವಾರ, 4 ಅಕ್ಟೋಬರ್ 2018 (09:55 IST)
ಚೆನ್ನೈ: ತಮಿಳುನಾಡಿನಲ್ಲಿ ಸಿನಿಮಾ ನಟರು ರಾಜಕೀಯ ಪ್ರವೇಶಿಸುವುದು ಹೊಸದೇನಲ್ಲ. ಕಮಲ್ ಹಾಸನ್, ರಜನೀಕಾಂತ್ ನಂತರ ಮತ್ತೊಬ್ಬ ಸ್ಟಾರ್ ನಟ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ.

ಅದು ಇಳಯದಳಪತಿ ವಿಜಯ್. ಎಷ್ಟೋ ಸಿನಿಮಾಗಳ ಮೂಲಕ ಪ್ರೇಕ್ಷಕರಿಗೆ ಮೋಡಿ ಮಾಡಿ ತಮಿಳುನಾಡಿನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ವಿಜಯ್ ಇದೀಗ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ.

ತಮ್ಮ ಹೊಸ ಸಿನಿಮಾ ಸರ್ಕಾರ್ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ನಟಿಸುವುದಕ್ಕಿಂತ, ಮುಂದೊಂದು ದಿನ ತಾನು ನಿಜವಾಗಿಯೂ ಮುಖ್ಯಮಂತ್ರಿಯಾದರೆ ಹೇಗಿರುತ್ತದೆ ಎಂದು ಅಭಿಮಾನಿಗಳನ್ನು ಪ್ರಶ್ನಿಸಿದ್ದಾರೆ. ವಿಜಯ್ ಈ ಮಾತುಗಳು ಅವರ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆ ಹುಟ್ಟು ಹಾಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments