Webdunia - Bharat's app for daily news and videos

Install App

ಭೂಗತ ಪಾತಕಿ ದಾವೂದ್‌ನನ್ನು ಪಾಕ್ ರಕ್ಷಿಸುತ್ತಿದೆ: ಪಿ. ಚಿದಂಬರಂ

Webdunia
ಶುಕ್ರವಾರ, 13 ಮೇ 2016 (12:13 IST)
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿಯ ಕ್ಲಿಫ್ಟನ್ ಪ್ರದೇಶದಲ್ಲಿ ನೆಲಿಸಿದ್ದಾನೆ ಎಂದು ಭಾರತೀಯ ನ್ಯೂಸ್ ಚಾನೆಲ್ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಭಹಿರಂಗವಾಗಿದ್ದು, ಮುಂಬೈ ದಾಳಿ ಭಯೋತ್ಪಾದಕ ದಾವೂದ್ ಇಬ್ರಾಹಿಂನನ್ನು ಪಾಕಿಸ್ತಾನ ರಕ್ಷಿಸುತ್ತಿದ್ದು, ಈತನನ್ನು ಭಾರತಕ್ಕೆ ಪಾಕ್ ಸರ್ಕಾರ ಒಪ್ಪಿಸುತ್ತದೆ ಎನ್ನುವುದು ಕನಸಿನ ಮಾತು ಎಂದು ಮಾಜಿ ಗೃಹ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
ಡಿ-13, ಬ್ಲಾಕ್-4 ಕರಾಚಿಯ ಕ್ಲಿಫ್ಟನ್ ಪ್ರದೇಶದಲ್ಲಿ ದಾವೂದ್ ಆಶ್ರಯ ಪಡೆದಿದ್ದಾನೆ ಎಂದು ಸಿಎನ್‌ಎನ್-ನ್ಯೂಸ್18 ಖಾಸಗಿ ವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಭಹಿರಂಗವಾಗಿದೆ.
 
ಪಾಕಿಸ್ತಾನದ ರಾಜಧಾನಿ ಕರಾಚಿಯ ಕ್ಲಿಫ್ಟನ್ ಪ್ರದೇಶದಲ್ಲಿ ದಾವೂದ್ ಇಬ್ರಾಹಿಂ ವಾಸಿಸುತ್ತಿದ್ದು, ಪಾತಕಿಯ ಮನೆಯ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿದೆ. ಇದರಿಂದ ಭೂಗತ ಪಾತಕಿಯನ್ನು ಪಾಕಿಸ್ತಾನ ಸರಕಾರ ಭಾರತಕ್ಕೆ ಒಪ್ಪಿಸುತ್ತದೆ ಎನ್ನುವುದು ಕನಸಿನ ಮಾತು ಎಂದು ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ  ಕಾಂಗ್ರೆಸ್ ಮುಖಂಡ ಚಿದಂಬರಂ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments