Webdunia - Bharat's app for daily news and videos

Install App

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

Sampriya
ಶುಕ್ರವಾರ, 20 ಜೂನ್ 2025 (18:36 IST)
ಜೂನ್ 12, 2025 ರಂದು ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 241 ಮಂದಿ ಸಾವನ್ನಪ್ಪಿದ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಬೇಡಿಕೆ ಹೆಚ್ಚಾಗಿರುವ ಸುದ್ದಿಯೊಂದು ಹರಿದಾಡುತ್ತಿದೆ. 

ವಿಮಾನ ದುರಂತದಲ್ಲಿ 241ಮಂದಿ ಸಾವನ್ನಪ್ಪಿದ್ದು, ಈ ದುರ್ಘಟನೆಯಲ್ಲಿ ಒಬ್ಬರಷ್ಟೇ ಬದುಕುಳಿದ್ದಿದ್ದರು. ಸೀಟ್ 11A ಕುಳಿತಿದ್ದ 40 ವರ್ಷದ ವಿಶ್ವಕುಮಾರ್ ರಮೇಶ್ ಎಂಬವವರು ಮಾತ್ರ ಪ್ರಾಣಪಾಯದಿಂದ ಪಾರಾಗಿದ್ದರು. ಉಳಿದ 241 ಮಂದಿಯೂ ಕೂಡಾ ಸಾವನ್ನಪ್ಪಿದರು. 

ಇದೀಗ ಭಾರತೀಯ ಟ್ರಾವೆಲ್ ಏಜೆಂಟ್‌ಗಳಲ್ಲಿ 11Aಆಸನಕ್ಕಾಗಿ ವಿನಂತಿಗಳು ಹೆಚ್ಚು ಬರುತ್ತಿವುದನ್ನು ವರದಿ ಮಾಡಲಾಗಿದೆ. ಈ ಸೀಟಿಗಾಗಿ ಪ್ರಯಾಣಿಕರು ಹೆಚ್ಚುವರಿ ಹಣವನ್ನು ಪಾವತಿಸಲು ಸಿದ್ದರಿದ್ದಾರೆ. 

ಬೋಯಿಂಗ್ 787 ಡ್ರೀಮ್‌ಲೈನರ್ ಟೇಕಾಫ್ ಆದ ಕೆಲವೇ ಕ್ಷಣಗಳ್ಲಲಿ ವೈದ್ಯಕೀಯ ಸಂಕೀರ್ಣಕ್ಕೆ ಅಪ್ಪಳಿಸಿದ ನಂತರ ಯುಕೆ ಮೂಲದ ಪ್ರಯಾಣಿಕ ರಮೇಶ್ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು. ಈ ದುರ್ಘಟನೆಯಲ್ಲಿ ಅವರ ಪಕ್ಕದಲ್ಲಿ ಕುಳಿತಿದ್ದ ಅವನ ಸಹೋದರ ದುರಂತವಾಗಿ ಬದುಕುಳಿಯಲಿಲ್ಲ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments