Webdunia - Bharat's app for daily news and videos

Install App

ವಿಜಯ್ ಮಲ್ಯ ಆಯ್ತು.. ಮುಂದಿನ ಸರದಿ ಲಲಿತ್ ಮೋದಿಯಂತೆ!

Webdunia
ಮಂಗಳವಾರ, 18 ಏಪ್ರಿಲ್ 2017 (19:35 IST)
ನವದೆಹಲಿ: ವಿದೇಶದಲ್ಲಿ ವಾಸವಿರುವ ವಿಜಯ್ ಮಲ್ಯ ಬಂಧನವಾಗಿ ಬಿಡುಗಡೆಯೂ ಆದರು. ಮುಂದಿನ ಸರದಿ ಲಲಿತ್ ಮೋದಿಯದ್ದಂತೆ. ಹಾಗಂತ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

 
ಮಲ್ಯರನ್ನು ಅರೆಸ್ಟ್ ಮಾಡಿದ್ದಕ್ಕೆ ನಿಜಕ್ಕೂ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಬೇಕು. ಪ್ರಧಾನಿ ಮೋದಿ ಸದಾ ಭ್ರಷ್ಟಾಚಾರದ ವಿರೋಧಿ. ಕೊನೆಗೂ ಮದ್ಯ ದೊರೆ ಅರೆಸ್ಟ್ ಆದರಲ್ಲ ಎಂದು ಸ್ವಾಮಿ ಟ್ವಿಟರ್ ನಲ್ಲಿ ಹೇಳಿದ್ದಾರೆ.

‘ಇದು ಕೇವಲ ಆರಂಭ ಅಷ್ಟೇ. ಮುಂದಿನ ಸರದಿ ಲಲಿತ್ ಮೋದಿಯದ್ದು’ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆ ಉದ್ಘಾಟನೆಗೆ ಆಹ್ವಾನ ಸಿಕ್ಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ ನೆಟ್ಟಿಗರ ಪ್ರಶ್ನೆ

ಸಿಎಂ ಕುರ್ಚಿ ವಿಚಾರ ಬಿಜೆಪಿಗೆ ಸಂಬಂಧಿಸಿದ್ದಲ್ಲ: ಸಂತೋಷ ಲಾಡ್‌

ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ

ದೇಶದ ಅತಿ ಉದ್ದದ ಸಿಗಂದೂರು ಸೇತುವೆ ಲೋಕಾರ್ಪಣೆ, ಶಿಷ್ಟಾಚಾರ ಉಲ್ಲಂಘನೆ ಎಂದ ಸಿಎಂಗೆ ಗಡ್ಕರಿ ಪ್ರತಿಕ್ರಿಯೆ

ತಂದೆಯಿಂದಲೇ ಹತ್ಯೆಯಾದ ಟೆನ್ನಿಸ್ ತಾರೆ ರಾಧಿಕಾ, ಇದೊಂದು ಮುಚ್ಚಿದ ಪ್ರಕರಣ ಎಂದಿದ್ಯಾಕೆ ಖಾಕಿ

ಮುಂದಿನ ಸುದ್ದಿ
Show comments