Webdunia - Bharat's app for daily news and videos

Install App

ಮತ್ತೆ ಭಾರತಕ್ಕೆ ಕಂಟಕ ತರುತ್ತಾ ಚೀನಾ? ಸೇನಾ ಮುಖ್ಯಸ್ಥರು ಹೇಳಿದ್ದೇನು?!

Webdunia
ಗುರುವಾರ, 7 ಸೆಪ್ಟಂಬರ್ 2017 (09:02 IST)
ನವದೆಹಲಿ: ಭಾರತದ ವಿರುದ್ಧ ಮತ್ತೆ ಚೀನಾ-ಪಾಕ್ ಕ್ಯಾತೆ ತೆಗೆಯುತ್ತಾ? ಹಾಗೊಂದು ಸಂಭವವಿದೆ ಎಂದು ಭಾರತದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಎಚ್ಚರಿಕೆ ನೀಡಿದ್ದಾರೆ.

 
ಯಾವುದಕ್ಕೂ ಭಾರತ ಸನ್ನದ್ಧವಾಗಿರಬೇಕೆಂದು ಅವರು ಕರೆ ನೀಡಿದ್ದಾರೆ. ಡೋಕ್ಲಾಂನಲ್ಲಿ ಹುಟ್ಟಿಕೊಂಡ ಗಡಿ ಬಿಕ್ಕಟ್ಟು ಭಾರತ ಮತ್ತು ಚೀನಾ ನಡುವೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಸಮಸ್ಯೆ ತಂದೊಡ್ಡಲಿದೆ ಎಂಬುದರ ಸೂಚನೆ ಎಂದು ಅವರು ಎಚ್ಚರಿಸಿದ್ದಾರೆ.

ಈ ಬಿಕ್ಕಟ್ಟು ಯುದ್ಧದ ವಾತಾವರಣಕ್ಕೆ ಕಾರಣವಾಗಬಹುದು. ಇದನ್ನು ಪಾಕಿಸ್ತಾನ ತನ್ನ ಲಾಭಕ್ಕೆ ಬಳಸಿಕೊಳ್ಳಬಹುದು ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ. ಇಂತಹ ಯಾವುದೇ ಸನ್ನಿವೇಶಕ್ಕೂ ನಾವು ತಯಾರಾಗಿರಬೇಕು ಎಂದು ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ.. ಲಂಕಾ ಪ್ರವಾಸದಲ್ಲಿ ಒಂಭತ್ತಕ್ಕೆ ಒಂಭತ್ತು ಹೊಡೆದ ಟೀಂ ಇಂಡಿಯಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ದರ್ಶನ ನೀಡಲಿರುವ ಕೇದಾರನಾಥ, ಭಕ್ತರ ಸುರಕ್ಷತೆಗೆ ಬಿಗಿ ಬಂದೋಬಸ್ತ್‌

ಯುದ್ದವನ್ನು ಗೆದ್ದಿದ್ದೇವೆ ಎಂದು ಭಾವಿಸಬೇಡಿ, ತಕ್ಕ ಉತ್ತರ ನೀಡದೇ ಸುಮ್ಮನಿರಲ್ಲ: ಪಾಕ್‌ಗೆ ಅಮಿತ್ ಶಾ ಎಚ್ಚರಿಕೆ

ಜಾತಿ ಗಣತಿ: ರಾಹುಲ್ ಗಾಂಧಿಯನ್ನು ಹೆಚ್ಚು ಅಭಿನಂದಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಕೆ ಶಿವಕುಮಾರ್‌

ಪಾಕಿಸ್ತಾನದ ಜೊತೆ ಮಾತುಕತೆ ಮಾಡಿ ಎಂದ ಅಮೆರಿಕಾಗೆ ಒಂದೇ ಮಾತಲ್ಲಿ ಉತ್ತರ ಕೊಟ್ಟ ಸಚಿವ ಎಸ್ ಜೈಶಂಕರ್

ಮುಂದಿನ ಸುದ್ದಿ
Show comments