Webdunia - Bharat's app for daily news and videos

Install App

ಬಿಹಾರ ರಾಜಕೀಯದಲ್ಲಿ ಮತ್ತೆ ಹೈಡ್ರಾಮಾ

Webdunia
ಶುಕ್ರವಾರ, 28 ಜುಲೈ 2017 (10:55 IST)
ಪಾಟ್ನಾ: ಆರ್ ಜೆಡಿಗೆ ಸಡ್ಡು ಹೊಡೆದು ಬಿಜೆಪಿ ಜತೆ ಸಖ್ಯ ಬೆಳೆಸಿ ಸರ್ಕಾರ ರಚಿಸಿರುವ ಜೆಡಿಯು ನಾಯಕ ಸಿಎಂ ನಿತೀಶ್ ಕುಮಾರ್ ಇಂದು ವಿಶ್ವಾಸಮತ ಯಾಚನೆ ಮಾಡುತ್ತಿದ್ದಾರೆ. ವಿಶೇಷವೆಂದರೆ ವಿಶ್ವಾಸಮತ ಯಾಚನೆಗೆ ಮೊದಲು ಬಿಹಾರ ರಾಜಕೀಯದಲ್ಲಿ ಹೈ ಡ್ರಾಮವೇ ನಡೆದಿದೆ.


ಒಂದೆಡೆ ನಿತೀಶ್ ನಡೆಗೆ ಮಿತ್ರ ಶರದ್ ಯಾದವ್ ಅಸಮಾಧಾನ ವ್ಯಕ್ತಪಡಿಸುತ್ತಿದ್ದರೆ, ಇನ್ನೊಂದೆಡೆ ವಿರೋಧಿ ಕಾಂಗ್ರೆಸ್  ಪಕ್ಷದ ಬಹುತೇಕ ಶಾಸಕರು ನಿತೀಶ್ ಕುಮಾರ್ ಗೆ ಬೆಂಬಲ ನೀಡಲು ಮುಂದಾಗಿದ್ದಾರೆ.

ಒಂದೆಡೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಿತೀಶ್ ಆರ್ ಜೆಡಿ ಕೈಕೊಟ್ಟು ಬಿಜೆಪಿ ಸಖ್ಯ ಬೆಳೆಸಿರುವುದನ್ನು ಅಕ್ರಮ ಎಂದು ಜರೆಯುತ್ತಿದ್ದರೆ, ಅವರದೇ ಪಕ್ಷದ ಶಾಸಕರು ಬೆಂಬಲ ಸೂಚಿಸುತ್ತಿರುವುದು ಕಾಂಗ್ರೆಸ್ ಗೆ ಮುಜುಗರ ತರಲಿದೆ.

ಇದನ್ನೂ ಓದಿ..  ಪರಪ್ಪನ ಅಗ್ರಹಾರ ಕರ್ಮಕಾಂಡಕ್ಕೆ ಬಿಗ್ ಟ್ವಿಸ್ಟ್!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments