Webdunia - Bharat's app for daily news and videos

Install App

ಬಿಹಾರ ರಾಜಕೀಯದಲ್ಲಿ ಮತ್ತೆ ಹೈಡ್ರಾಮಾ

Webdunia
ಶುಕ್ರವಾರ, 28 ಜುಲೈ 2017 (10:55 IST)
ಪಾಟ್ನಾ: ಆರ್ ಜೆಡಿಗೆ ಸಡ್ಡು ಹೊಡೆದು ಬಿಜೆಪಿ ಜತೆ ಸಖ್ಯ ಬೆಳೆಸಿ ಸರ್ಕಾರ ರಚಿಸಿರುವ ಜೆಡಿಯು ನಾಯಕ ಸಿಎಂ ನಿತೀಶ್ ಕುಮಾರ್ ಇಂದು ವಿಶ್ವಾಸಮತ ಯಾಚನೆ ಮಾಡುತ್ತಿದ್ದಾರೆ. ವಿಶೇಷವೆಂದರೆ ವಿಶ್ವಾಸಮತ ಯಾಚನೆಗೆ ಮೊದಲು ಬಿಹಾರ ರಾಜಕೀಯದಲ್ಲಿ ಹೈ ಡ್ರಾಮವೇ ನಡೆದಿದೆ.


ಒಂದೆಡೆ ನಿತೀಶ್ ನಡೆಗೆ ಮಿತ್ರ ಶರದ್ ಯಾದವ್ ಅಸಮಾಧಾನ ವ್ಯಕ್ತಪಡಿಸುತ್ತಿದ್ದರೆ, ಇನ್ನೊಂದೆಡೆ ವಿರೋಧಿ ಕಾಂಗ್ರೆಸ್  ಪಕ್ಷದ ಬಹುತೇಕ ಶಾಸಕರು ನಿತೀಶ್ ಕುಮಾರ್ ಗೆ ಬೆಂಬಲ ನೀಡಲು ಮುಂದಾಗಿದ್ದಾರೆ.

ಒಂದೆಡೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಿತೀಶ್ ಆರ್ ಜೆಡಿ ಕೈಕೊಟ್ಟು ಬಿಜೆಪಿ ಸಖ್ಯ ಬೆಳೆಸಿರುವುದನ್ನು ಅಕ್ರಮ ಎಂದು ಜರೆಯುತ್ತಿದ್ದರೆ, ಅವರದೇ ಪಕ್ಷದ ಶಾಸಕರು ಬೆಂಬಲ ಸೂಚಿಸುತ್ತಿರುವುದು ಕಾಂಗ್ರೆಸ್ ಗೆ ಮುಜುಗರ ತರಲಿದೆ.

ಇದನ್ನೂ ಓದಿ..  ಪರಪ್ಪನ ಅಗ್ರಹಾರ ಕರ್ಮಕಾಂಡಕ್ಕೆ ಬಿಗ್ ಟ್ವಿಸ್ಟ್!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments