Webdunia - Bharat's app for daily news and videos

Install App

ಮತ್ತೊಮ್ಮೆ ಸಿಎಂ ಯೋಗಿಗೆ ಮುಜುಗರ ತರುವ ಕೆಲಸ ಮಾಡಿದ ಅಧಿಕಾರಿಗಳು!

Webdunia
ಬುಧವಾರ, 7 ಜೂನ್ 2017 (09:15 IST)
ಲಕ್ನೋ: ನಾನು ಭೇಟಿ ನೀಡುವ  ಸ್ಥಳಗಳಲ್ಲಿ ವಿಶೇಷ ಸೌಲಭ್ಯ ಒದಗಿಸಿ ಮುಜುಗರ ತರಬೇಡಿ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಇತ್ತೀಚೆಗಷ್ಟೇ ಅಧಿಕಾರಿಗಳಿಗೆ ಆದೇಶ ಮಾಡಿದ್ದರು. ಆದರೂ, ಸಿಎಂ ಯೋಗಿಗೆ ಇರಿಸುಮುರಿಸಾಗುವಂತೆ ಅಧಿಕಾರಿಗಳು ಮಾಡಿದ್ದಾರೆ.

 
ಅಲಹಾಬಾದ್ ನ ಆಸ್ಪತ್ರೆಯೊಂದಕ್ಕೆ ಪರಿಶೀಲನೆಗಾಗಿ ಸಿಎಂ ಯೋಗಿ ಭೇಟಿ ನೀಡುವ ವೇಳೆಗೆ ಸುಮಾರು 20 ಎಸಿ ಅಳವಡಿಸಿದ ಅಧಿಕಾರಿಗಳು, ಸಿಎಂ ಅತ್ತ ಮರಳುತ್ತಿದ್ದಂತೇ ಎಲ್ಲವನ್ನೂ ಹೊತ್ತೊಯ್ದು ಮತ್ತೊಮ್ಮೆ ಸರ್ಕಾರಕ್ಕೆ ಮುಜುಗರ ತಂದಿದ್ದಾರೆ.

ಇತ್ತೀಚೆಗಷ್ಟೇ ಹುತಾತ್ಮ ಯೋಧನ ಮನೆಗೆ ಸಿಎಂ ಭೇಟಿ ಕೊಡುವ ಸಂದರ್ಭದಲ್ಲಿಯೂ ಅಧಿಕಾರಿಗಳು ಇದೇ ರೀತಿ ಮಾಡಿದ್ದರಿಂದ ಸರ್ಕಾರ ವಿಪಕ್ಷಗಳ ಕೈಯಲ್ಲಿ ಸಾಷಕ್ಟು ಟೀಕೆಗೊಳಗಾಗಿತ್ತು. ಈ ಹಿನ್ನಲೆಯಲ್ಲಿ ಸಿಎಂ ಯೋಗಿ ತಾವು ಭೇಟಿ ಕೊಡುವ ಸ್ಥಳದಲ್ಲಿ ಆ ಸಂದರ್ಭಕ್ಕಾಗಿ ವಿಶೇಷ ಸೌಲಭ್ಯ ಕಲ್ಪಿಸಬೇಡಿ ಎಂದು ಅಧಿಕಾರಿಗಳಿಗೆ ಆದೇಶಿಸಿದ್ದರು. ಹಾಗಿದ್ದರೂ ಅಧಿಕಾರಿಗಳು ಮತ್ತದೇ ತಪ್ಪು ಮಾಡಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments