Webdunia - Bharat's app for daily news and videos

Install App

ಅಗ್ನಿಪಥ್ ಪ್ರತಿಭಟನಾಕಾರರಿಂದಲೇ ವಸೂಲಿ!?

Webdunia
ಬುಧವಾರ, 22 ಜೂನ್ 2022 (07:10 IST)
ಲಕ್ನೋ : ಅಗ್ನಿಪಥ್ ಯೋಜನೆಯ ವಿರುದ್ಧ ಉತ್ತರ ಪ್ರದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.
 
ಹಲವಾರು ಸ್ಥಳಗಳಲ್ಲಿ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಇಂತಹ ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರ ಮನೆಗಳನ್ನು ಬುಲ್ಡೋಜರ್ಗಳಿಂದ ಧ್ವಂಸಗೊಳಿಸಿ ಯೋಗಿ ಸರ್ಕಾರ ಈಗಾಗಲೇ ಬಿಸಿ ಮುಟ್ಟಿಸಿತ್ತು.

ಈ ಬಾರಿ ವಾರಣಾಸಿ ಆಡಳಿತ ಒಂದು ಹೆಜ್ಜೆ ಮುಂದೆ ಹೋಗಿ, ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಆಸ್ತಿಯನ್ನು ನಾಶಪಡಿಸಿದವರಿಂದ ಪರಿಹಾರವನ್ನು ವಸೂಲಿ ಮಾಡುವುದಾಗಿ ಹೇಳಿದೆ. 

ವಾರಣಾಸಿ ಆಡಳಿತ ಅಗ್ನಿಪಥ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸುವ ಕೆಲಸವನ್ನು ಈಗಾಗಲೇ ಪ್ರಾರಂಭಿಸಿದೆ. ಈ ಕೆಲಸ ಮುಗಿದ ಬಳಿಕ ಹಾನಿಯಾದ ಸಾರ್ವಜನಿಕ ಆಸ್ತಿಯನ್ನು ಸರಿಪಡಿಸಲು ಪ್ರತಿಭಟನಾಕಾರರಿಂದಲೇ ವಸೂಲಿ ಮಾಡಲಿದೆ ಎಂದು ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments