Webdunia - Bharat's app for daily news and videos

Install App

ಅಗ್ನಿಪಥ್ ಪ್ರತಿಭಟನಾಕಾರರಿಂದಲೇ ವಸೂಲಿ!?

Webdunia
ಬುಧವಾರ, 22 ಜೂನ್ 2022 (07:10 IST)
ಲಕ್ನೋ : ಅಗ್ನಿಪಥ್ ಯೋಜನೆಯ ವಿರುದ್ಧ ಉತ್ತರ ಪ್ರದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.
 
ಹಲವಾರು ಸ್ಥಳಗಳಲ್ಲಿ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಇಂತಹ ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರ ಮನೆಗಳನ್ನು ಬುಲ್ಡೋಜರ್ಗಳಿಂದ ಧ್ವಂಸಗೊಳಿಸಿ ಯೋಗಿ ಸರ್ಕಾರ ಈಗಾಗಲೇ ಬಿಸಿ ಮುಟ್ಟಿಸಿತ್ತು.

ಈ ಬಾರಿ ವಾರಣಾಸಿ ಆಡಳಿತ ಒಂದು ಹೆಜ್ಜೆ ಮುಂದೆ ಹೋಗಿ, ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಆಸ್ತಿಯನ್ನು ನಾಶಪಡಿಸಿದವರಿಂದ ಪರಿಹಾರವನ್ನು ವಸೂಲಿ ಮಾಡುವುದಾಗಿ ಹೇಳಿದೆ. 

ವಾರಣಾಸಿ ಆಡಳಿತ ಅಗ್ನಿಪಥ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸುವ ಕೆಲಸವನ್ನು ಈಗಾಗಲೇ ಪ್ರಾರಂಭಿಸಿದೆ. ಈ ಕೆಲಸ ಮುಗಿದ ಬಳಿಕ ಹಾನಿಯಾದ ಸಾರ್ವಜನಿಕ ಆಸ್ತಿಯನ್ನು ಸರಿಪಡಿಸಲು ಪ್ರತಿಭಟನಾಕಾರರಿಂದಲೇ ವಸೂಲಿ ಮಾಡಲಿದೆ ಎಂದು ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments