ಬಿಗಿ ಭದ್ರತೆಯಲ್ಲಿ ಅಗ್ನಿಪಥ್ ನೇಮಕಾತಿ ಪರೀಕ್ಷೆ

Webdunia
ಸೋಮವಾರ, 25 ಜುಲೈ 2022 (11:17 IST)
ಲಕ್ನೋ : ಕೇಂದ್ರವು ಹೊಸದಾಗಿ ಪ್ರಾರಂಭಿಸಿರುವ ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ವಾಯುಪಡೆ ಸಿಬ್ಬಂದಿ ಮೊದಲ ಬ್ಯಾಚ್ನ ನೇಮಕಾತಿಗಾಗಿ ಪರೀಕ್ಷೆಯು ಭಾನುವಾರ ಯುಪಿಯ ಕಾನ್ಪುರದಲ್ಲಿ ಬಿಗಿ ಪೊಲೀಸ್ ಭದ್ರತೆಯ ನಡುವೆ ನಡೆಯಿತು.

ದೇಶದಾದ್ಯಂತ ಜುಲೈ 24 ರಿಂದ ಜುಲೈ 31 ರವರೆಗೆ ನಡೆಯಲಿರುವ ಪರೀಕ್ಷೆಯಲ್ಲಿ ನಗರದಿಂದ ಸುಮಾರು 2.5 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಅಗ್ನಿವೀರ್ ಪರೀಕ್ಷೆಗೆ ಒಟ್ಟು 11 ಕೇಂದ್ರಗಳನ್ನು ನಿಗದಿಪಡಿಸಲಾಗಿದ್ದು, ಈ ಪೈಕಿ ಆರು ಕೇಂದ್ರಗಳು ಕಾನ್ಪುರ ಔಟರ್ನಲ್ಲಿವೆ. ಪ್ರತಿ ಕೇಂದ್ರದಲ್ಲಿ ಪ್ರತಿ ದಿನ 1,875 ಅಭ್ಯರ್ಥಿಗಳು ಮೂರು ಪಾಳಿಯಲ್ಲಿ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. 

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು, ವಾಯುಪಡೆಯ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

ಮುಂದಿನ ಸುದ್ದಿ
Show comments