Webdunia - Bharat's app for daily news and videos

Install App

ಅಗ್ನಿಪಥ್ ಯುವಕರು ತಿರಸ್ಕರಿಸಿದ್ದಾರೆ : ರಾಹುಲ್ ಗಾಂಧಿ

Webdunia
ಶುಕ್ರವಾರ, 17 ಜೂನ್ 2022 (14:03 IST)
ನವದೆಹಲಿ : ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸುತ್ತಿರುವ ಕುರಿತಾಗಿ ಟ್ವಿಟ್ಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾಲೆಳೆದರು.

ಕೇಂದ್ರದ ಯೋಜನೆಗಳನ್ನು ದೇಶದ ಜನ ಸ್ವೀಕಾರ ಮಾಡುತ್ತಿಲ್ಲ. ಅಗ್ನಿಪಥ್ ಯೋಜನೆ ಯುವಕರಿಂದ ತಿರಸ್ಕರಿಸಲಾಗಿದೆ. ಕೃಷಿ ಕಾನೂನು – ರೈತರಿಂದ ತಿರಸ್ಕರಿಸಲಾಗಿದೆ. ನೋಟು ಅಮಾನ್ಯೀಕರಣವನ್ನು ಅರ್ಥಶಾಸ್ತ್ರಜ್ಞರು ನಿರಾಕರಿಸಿದ್ದಾರೆ.

ಗುರುವಾರ ಅಗ್ನಿಪಥ್ ವಿರೋಧಿಸಿ ಬಿಹಾರ, ಉತ್ತರಪ್ರದೇಶ ರಾಜ್ಯಗಳಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಿದೆ. ಹಾಗಾಗಿ ಪೂರ್ವ ಮಧ್ಯ ರೈಲ್ವೆಯ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. 

ಕಳೆದ 2 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಗುರುವಾರ ಬಿಹಾರದಲ್ಲಿ ನಡೆಯುತ್ತಿರುವ ಸೇನಾಕಾಂಕ್ಷಿಗಳ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರವು ಅಗ್ನಿಪಥ್ ನೇಮಕಾತಿಯ ವಯೋಮಿತಿಯನ್ನು 21 ರಿಂದ 23ಕ್ಕೆ ಏರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments