ಅಗ್ನಿಪಥ್ ಯುವಕರು ತಿರಸ್ಕರಿಸಿದ್ದಾರೆ : ರಾಹುಲ್ ಗಾಂಧಿ

Webdunia
ಶುಕ್ರವಾರ, 17 ಜೂನ್ 2022 (14:03 IST)
ನವದೆಹಲಿ : ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸುತ್ತಿರುವ ಕುರಿತಾಗಿ ಟ್ವಿಟ್ಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾಲೆಳೆದರು.

ಕೇಂದ್ರದ ಯೋಜನೆಗಳನ್ನು ದೇಶದ ಜನ ಸ್ವೀಕಾರ ಮಾಡುತ್ತಿಲ್ಲ. ಅಗ್ನಿಪಥ್ ಯೋಜನೆ ಯುವಕರಿಂದ ತಿರಸ್ಕರಿಸಲಾಗಿದೆ. ಕೃಷಿ ಕಾನೂನು – ರೈತರಿಂದ ತಿರಸ್ಕರಿಸಲಾಗಿದೆ. ನೋಟು ಅಮಾನ್ಯೀಕರಣವನ್ನು ಅರ್ಥಶಾಸ್ತ್ರಜ್ಞರು ನಿರಾಕರಿಸಿದ್ದಾರೆ.

ಗುರುವಾರ ಅಗ್ನಿಪಥ್ ವಿರೋಧಿಸಿ ಬಿಹಾರ, ಉತ್ತರಪ್ರದೇಶ ರಾಜ್ಯಗಳಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಿದೆ. ಹಾಗಾಗಿ ಪೂರ್ವ ಮಧ್ಯ ರೈಲ್ವೆಯ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. 

ಕಳೆದ 2 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಗುರುವಾರ ಬಿಹಾರದಲ್ಲಿ ನಡೆಯುತ್ತಿರುವ ಸೇನಾಕಾಂಕ್ಷಿಗಳ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರವು ಅಗ್ನಿಪಥ್ ನೇಮಕಾತಿಯ ವಯೋಮಿತಿಯನ್ನು 21 ರಿಂದ 23ಕ್ಕೆ ಏರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments