Webdunia - Bharat's app for daily news and videos

Install App

ಅಗ್ನಿಪಥ್ ಯುವಕರು ತಿರಸ್ಕರಿಸಿದ್ದಾರೆ : ರಾಹುಲ್ ಗಾಂಧಿ

Webdunia
ಶುಕ್ರವಾರ, 17 ಜೂನ್ 2022 (14:03 IST)
ನವದೆಹಲಿ : ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸುತ್ತಿರುವ ಕುರಿತಾಗಿ ಟ್ವಿಟ್ಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾಲೆಳೆದರು.

ಕೇಂದ್ರದ ಯೋಜನೆಗಳನ್ನು ದೇಶದ ಜನ ಸ್ವೀಕಾರ ಮಾಡುತ್ತಿಲ್ಲ. ಅಗ್ನಿಪಥ್ ಯೋಜನೆ ಯುವಕರಿಂದ ತಿರಸ್ಕರಿಸಲಾಗಿದೆ. ಕೃಷಿ ಕಾನೂನು – ರೈತರಿಂದ ತಿರಸ್ಕರಿಸಲಾಗಿದೆ. ನೋಟು ಅಮಾನ್ಯೀಕರಣವನ್ನು ಅರ್ಥಶಾಸ್ತ್ರಜ್ಞರು ನಿರಾಕರಿಸಿದ್ದಾರೆ.

ಗುರುವಾರ ಅಗ್ನಿಪಥ್ ವಿರೋಧಿಸಿ ಬಿಹಾರ, ಉತ್ತರಪ್ರದೇಶ ರಾಜ್ಯಗಳಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಿದೆ. ಹಾಗಾಗಿ ಪೂರ್ವ ಮಧ್ಯ ರೈಲ್ವೆಯ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. 

ಕಳೆದ 2 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಗುರುವಾರ ಬಿಹಾರದಲ್ಲಿ ನಡೆಯುತ್ತಿರುವ ಸೇನಾಕಾಂಕ್ಷಿಗಳ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರವು ಅಗ್ನಿಪಥ್ ನೇಮಕಾತಿಯ ವಯೋಮಿತಿಯನ್ನು 21 ರಿಂದ 23ಕ್ಕೆ ಏರಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments