ಆಗ್ರಾ ಪ್ರವಾಸೋದ್ಯಮವು ಪುನಶ್ಚೇತನ

Webdunia
ಮಂಗಳವಾರ, 29 ಮಾರ್ಚ್ 2022 (15:05 IST)
ನವದೆಹಲಿ : ಕೋವಿಡ್ ಬಳಿಕ ಭಾರತ ಸರ್ಕಾರವು ಅಂತರರಾಷ್ಟ್ರೀಯ ಪ್ರಯಾಣವನ್ನು ಪುನರಾರಂಭಿಸಿದ ನಂತರ ಆಗ್ರಾ ಪ್ರವಾಸೋದ್ಯಮವು ಪುನಶ್ಚೇತನದ ಲಕ್ಷಣಗಳನ್ನು ತೋರಿಸುತ್ತಿದೆ.

ಕೋವಿಡ್ -19 ಪ್ರಪಂಚದಾದ್ಯಂತ ವಿನಾಶವನ್ನು ಉಂಟುಮಾಡಿದಂತೆ, ಸಾಂಕ್ರಾಮಿಕ ರೋಗದಿಂದಾಗಿ ವಿಧಿಸಲಾದ ನಿರ್ಬಂಧಗಳು ಆಗ್ರಾದ ಪ್ರವಾಸೋದ್ಯಮದ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿತು.

ವಿಶ್ವ ಪ್ರಸಿದ್ಧ ತಾಜ್ ಮಹಲ್ನ್ನು ಹೊಂದಿರುವ ಉತ್ತರಪ್ರದೇಶದ ಆಗ್ರಾಕ್ಕೆ ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಹೀಗಾಗಿ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ಸ್ಥಗಿತಗೊಳಿಸಿದ್ದರಿಂದ ಈ ನಗರದ ಮೇಲೆ ಭಾರಿ ಪರಿಣಾಮ ಬೀರಿತು.

ಆದಾಗ್ಯೂ, ಮಾರ್ಚ್ 27 ರಿಂದ ಸರ್ಕಾರವು ಅಂತರರಾಷ್ಟ್ರೀಯ ಪ್ರಯಾಣವನ್ನು ಪುನರಾರಂಭಿಸಿದೆ. ಹೀಗಾಗಿ ಇಲ್ಲಿ ಪ್ರವಾಸೋದ್ಯಮವೂ ಮತ್ತೆ ಚಿಗುರಿದ ಲಕ್ಷಣಗಳನ್ನು ತೋರಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments